ಕರ್ನಾಟಕದಲ್ಲೇ ಕನ್ನಡಕ್ಕೆ ಅವಮಾನ:  ಪಬ್‌ನಲ್ಲಿ ಕನ್ನಡಿಗರ ಮೇಲೆ ಅನ್ಯಭಾಷಿಕರ ಧಮ್ಕಿ..?

ಕರ್ನಾಟಕದಲ್ಲೇ ಕನ್ನಡಕ್ಕೆ ಅವಮಾನ: ಪಬ್‌ನಲ್ಲಿ ಕನ್ನಡಿಗರ ಮೇಲೆ ಅನ್ಯಭಾಷಿಕರ ಧಮ್ಕಿ..?

Published : Feb 06, 2022, 09:31 AM IST

* ಬದುಕೋಕೆ ಕರುನಾಡು ಬೇಕು ಮಾತನಾಡೋಕೆ ಕನ್ನಡ ಬೇಡ್ವಾ?
* ಕೋರಮಂಗಲದ ಬದ್ಮಾಶ್‌ ಹ್ಯಾಂಗೋವರ್‌ ಪಬ್‌ನಲ್ಲಿ ನಡೆದ ಘಟನೆ
* ಪಬ್ ಮೇಲೆ ಕನ್ನಡ ಬಾವುಟ ಹಾರಿಸಿ ಒಳಗೆ ಕನ್ನಡ ಬ್ಯಾನ್‌ 

ಚಿಕ್ಕಬಳ್ಳಾಪುರ(ಫೆ.06): ಕರ್ನಾಟಕದಲ್ಲೇ ಕನ್ನಡ ಭಾಷೆಗೆ ಬೆಲೆ ಇಲ್ವಾ?. ಇಂತಹದೊಂದು ಪ್ರಶ್ನೆ ಇದೀಗ ಉದ್ಭವವಾಗಿದೆ. ಬದುಕೋಕೆ ಕರುನಾಡು ಬೇಕು ಮಾತನಾಡೋಕೆ ಕನ್ನಡ ಬೇಡ್ವಾ?. ಬೆಂಗಳೂರಿನಲ್ಲಿರುವ ಪಬ್‌ಗಳಿಗೆ ಕನ್ನಡ ಭಾಷೆ ಲೆಕ್ಕಕ್ಕಿಲ್ವಾ? ಹಿಂದಿ, ತಮಿಳು, ತೆಲುಗು ಭಾಷೆಗೆ ಬೇಡಿಕೆ, ಕನ್ನಡ ಭಾಷೆಗೆ ಅಪಮಾನ ಮಾಡಲಾಗುತ್ತಿದೆ. ಪಬ್ ಮೇಲೆ ಕನ್ನಡ ಬಾವುಟ ಹಾರಿಸಿ ಒಳಗೆ ಕನ್ನಡ ಬ್ಯಾನ್‌ ಮಾಡಲಾಗಿದೆ. ಹೌದು, ಕನ್ನಡ ಹಾಡು ಹಾಕಿ ಎಂದು ಕೇಳಿದ್ದಕ್ಕೆ ಗ್ರಾಹಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಕೋರಮಂಗಲದ ಬದ್ಮಾಶ್‌ ಹ್ಯಾಂಗೋವರ್‌ ಪಬ್‌ನಲ್ಲಿ ನಡೆದಿದೆ. 

Hijab Row ಕರ್ನಾಟಕದ 6 ಜಿಲ್ಲೆಗೆ ಹಬ್ಬಿದ ಹಿಜಾಬ್ ವಿವಾದ, ಇತರ ಜಿಲ್ಲೆಗಳಲ್ಲಿ ಪ್ರತಿಭಟನೆ ಬಲು ಜೋರು!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more