ಕರ್ನಾಟಕದಲ್ಲೇ ಕನ್ನಡಕ್ಕೆ ಅವಮಾನ:  ಪಬ್‌ನಲ್ಲಿ ಕನ್ನಡಿಗರ ಮೇಲೆ ಅನ್ಯಭಾಷಿಕರ ಧಮ್ಕಿ..?

ಕರ್ನಾಟಕದಲ್ಲೇ ಕನ್ನಡಕ್ಕೆ ಅವಮಾನ: ಪಬ್‌ನಲ್ಲಿ ಕನ್ನಡಿಗರ ಮೇಲೆ ಅನ್ಯಭಾಷಿಕರ ಧಮ್ಕಿ..?

Contributor Asianet   | Asianet News
Published : Feb 06, 2022, 09:31 AM IST

* ಬದುಕೋಕೆ ಕರುನಾಡು ಬೇಕು ಮಾತನಾಡೋಕೆ ಕನ್ನಡ ಬೇಡ್ವಾ?
* ಕೋರಮಂಗಲದ ಬದ್ಮಾಶ್‌ ಹ್ಯಾಂಗೋವರ್‌ ಪಬ್‌ನಲ್ಲಿ ನಡೆದ ಘಟನೆ
* ಪಬ್ ಮೇಲೆ ಕನ್ನಡ ಬಾವುಟ ಹಾರಿಸಿ ಒಳಗೆ ಕನ್ನಡ ಬ್ಯಾನ್‌ 

ಚಿಕ್ಕಬಳ್ಳಾಪುರ(ಫೆ.06): ಕರ್ನಾಟಕದಲ್ಲೇ ಕನ್ನಡ ಭಾಷೆಗೆ ಬೆಲೆ ಇಲ್ವಾ?. ಇಂತಹದೊಂದು ಪ್ರಶ್ನೆ ಇದೀಗ ಉದ್ಭವವಾಗಿದೆ. ಬದುಕೋಕೆ ಕರುನಾಡು ಬೇಕು ಮಾತನಾಡೋಕೆ ಕನ್ನಡ ಬೇಡ್ವಾ?. ಬೆಂಗಳೂರಿನಲ್ಲಿರುವ ಪಬ್‌ಗಳಿಗೆ ಕನ್ನಡ ಭಾಷೆ ಲೆಕ್ಕಕ್ಕಿಲ್ವಾ? ಹಿಂದಿ, ತಮಿಳು, ತೆಲುಗು ಭಾಷೆಗೆ ಬೇಡಿಕೆ, ಕನ್ನಡ ಭಾಷೆಗೆ ಅಪಮಾನ ಮಾಡಲಾಗುತ್ತಿದೆ. ಪಬ್ ಮೇಲೆ ಕನ್ನಡ ಬಾವುಟ ಹಾರಿಸಿ ಒಳಗೆ ಕನ್ನಡ ಬ್ಯಾನ್‌ ಮಾಡಲಾಗಿದೆ. ಹೌದು, ಕನ್ನಡ ಹಾಡು ಹಾಕಿ ಎಂದು ಕೇಳಿದ್ದಕ್ಕೆ ಗ್ರಾಹಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಕೋರಮಂಗಲದ ಬದ್ಮಾಶ್‌ ಹ್ಯಾಂಗೋವರ್‌ ಪಬ್‌ನಲ್ಲಿ ನಡೆದಿದೆ. 

Hijab Row ಕರ್ನಾಟಕದ 6 ಜಿಲ್ಲೆಗೆ ಹಬ್ಬಿದ ಹಿಜಾಬ್ ವಿವಾದ, ಇತರ ಜಿಲ್ಲೆಗಳಲ್ಲಿ ಪ್ರತಿಭಟನೆ ಬಲು ಜೋರು!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more