ಕರ್ನಾಟಕದಲ್ಲೇ ಕನ್ನಡಕ್ಕೆ ಅವಮಾನ:  ಪಬ್‌ನಲ್ಲಿ ಕನ್ನಡಿಗರ ಮೇಲೆ ಅನ್ಯಭಾಷಿಕರ ಧಮ್ಕಿ..?

ಕರ್ನಾಟಕದಲ್ಲೇ ಕನ್ನಡಕ್ಕೆ ಅವಮಾನ: ಪಬ್‌ನಲ್ಲಿ ಕನ್ನಡಿಗರ ಮೇಲೆ ಅನ್ಯಭಾಷಿಕರ ಧಮ್ಕಿ..?

Contributor Asianet   | Asianet News
Published : Feb 06, 2022, 09:31 AM IST

* ಬದುಕೋಕೆ ಕರುನಾಡು ಬೇಕು ಮಾತನಾಡೋಕೆ ಕನ್ನಡ ಬೇಡ್ವಾ?
* ಕೋರಮಂಗಲದ ಬದ್ಮಾಶ್‌ ಹ್ಯಾಂಗೋವರ್‌ ಪಬ್‌ನಲ್ಲಿ ನಡೆದ ಘಟನೆ
* ಪಬ್ ಮೇಲೆ ಕನ್ನಡ ಬಾವುಟ ಹಾರಿಸಿ ಒಳಗೆ ಕನ್ನಡ ಬ್ಯಾನ್‌ 

ಚಿಕ್ಕಬಳ್ಳಾಪುರ(ಫೆ.06): ಕರ್ನಾಟಕದಲ್ಲೇ ಕನ್ನಡ ಭಾಷೆಗೆ ಬೆಲೆ ಇಲ್ವಾ?. ಇಂತಹದೊಂದು ಪ್ರಶ್ನೆ ಇದೀಗ ಉದ್ಭವವಾಗಿದೆ. ಬದುಕೋಕೆ ಕರುನಾಡು ಬೇಕು ಮಾತನಾಡೋಕೆ ಕನ್ನಡ ಬೇಡ್ವಾ?. ಬೆಂಗಳೂರಿನಲ್ಲಿರುವ ಪಬ್‌ಗಳಿಗೆ ಕನ್ನಡ ಭಾಷೆ ಲೆಕ್ಕಕ್ಕಿಲ್ವಾ? ಹಿಂದಿ, ತಮಿಳು, ತೆಲುಗು ಭಾಷೆಗೆ ಬೇಡಿಕೆ, ಕನ್ನಡ ಭಾಷೆಗೆ ಅಪಮಾನ ಮಾಡಲಾಗುತ್ತಿದೆ. ಪಬ್ ಮೇಲೆ ಕನ್ನಡ ಬಾವುಟ ಹಾರಿಸಿ ಒಳಗೆ ಕನ್ನಡ ಬ್ಯಾನ್‌ ಮಾಡಲಾಗಿದೆ. ಹೌದು, ಕನ್ನಡ ಹಾಡು ಹಾಕಿ ಎಂದು ಕೇಳಿದ್ದಕ್ಕೆ ಗ್ರಾಹಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಕೋರಮಂಗಲದ ಬದ್ಮಾಶ್‌ ಹ್ಯಾಂಗೋವರ್‌ ಪಬ್‌ನಲ್ಲಿ ನಡೆದಿದೆ. 

Hijab Row ಕರ್ನಾಟಕದ 6 ಜಿಲ್ಲೆಗೆ ಹಬ್ಬಿದ ಹಿಜಾಬ್ ವಿವಾದ, ಇತರ ಜಿಲ್ಲೆಗಳಲ್ಲಿ ಪ್ರತಿಭಟನೆ ಬಲು ಜೋರು!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more