ಕರ್ನಾಟಕದಲ್ಲೇ ಕನ್ನಡಕ್ಕೆ ಅವಮಾನ:  ಪಬ್‌ನಲ್ಲಿ ಕನ್ನಡಿಗರ ಮೇಲೆ ಅನ್ಯಭಾಷಿಕರ ಧಮ್ಕಿ..?

ಕರ್ನಾಟಕದಲ್ಲೇ ಕನ್ನಡಕ್ಕೆ ಅವಮಾನ: ಪಬ್‌ನಲ್ಲಿ ಕನ್ನಡಿಗರ ಮೇಲೆ ಅನ್ಯಭಾಷಿಕರ ಧಮ್ಕಿ..?

Contributor Asianet   | Asianet News
Published : Feb 06, 2022, 09:31 AM IST

* ಬದುಕೋಕೆ ಕರುನಾಡು ಬೇಕು ಮಾತನಾಡೋಕೆ ಕನ್ನಡ ಬೇಡ್ವಾ?
* ಕೋರಮಂಗಲದ ಬದ್ಮಾಶ್‌ ಹ್ಯಾಂಗೋವರ್‌ ಪಬ್‌ನಲ್ಲಿ ನಡೆದ ಘಟನೆ
* ಪಬ್ ಮೇಲೆ ಕನ್ನಡ ಬಾವುಟ ಹಾರಿಸಿ ಒಳಗೆ ಕನ್ನಡ ಬ್ಯಾನ್‌ 

ಚಿಕ್ಕಬಳ್ಳಾಪುರ(ಫೆ.06): ಕರ್ನಾಟಕದಲ್ಲೇ ಕನ್ನಡ ಭಾಷೆಗೆ ಬೆಲೆ ಇಲ್ವಾ?. ಇಂತಹದೊಂದು ಪ್ರಶ್ನೆ ಇದೀಗ ಉದ್ಭವವಾಗಿದೆ. ಬದುಕೋಕೆ ಕರುನಾಡು ಬೇಕು ಮಾತನಾಡೋಕೆ ಕನ್ನಡ ಬೇಡ್ವಾ?. ಬೆಂಗಳೂರಿನಲ್ಲಿರುವ ಪಬ್‌ಗಳಿಗೆ ಕನ್ನಡ ಭಾಷೆ ಲೆಕ್ಕಕ್ಕಿಲ್ವಾ? ಹಿಂದಿ, ತಮಿಳು, ತೆಲುಗು ಭಾಷೆಗೆ ಬೇಡಿಕೆ, ಕನ್ನಡ ಭಾಷೆಗೆ ಅಪಮಾನ ಮಾಡಲಾಗುತ್ತಿದೆ. ಪಬ್ ಮೇಲೆ ಕನ್ನಡ ಬಾವುಟ ಹಾರಿಸಿ ಒಳಗೆ ಕನ್ನಡ ಬ್ಯಾನ್‌ ಮಾಡಲಾಗಿದೆ. ಹೌದು, ಕನ್ನಡ ಹಾಡು ಹಾಕಿ ಎಂದು ಕೇಳಿದ್ದಕ್ಕೆ ಗ್ರಾಹಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಕೋರಮಂಗಲದ ಬದ್ಮಾಶ್‌ ಹ್ಯಾಂಗೋವರ್‌ ಪಬ್‌ನಲ್ಲಿ ನಡೆದಿದೆ. 

Hijab Row ಕರ್ನಾಟಕದ 6 ಜಿಲ್ಲೆಗೆ ಹಬ್ಬಿದ ಹಿಜಾಬ್ ವಿವಾದ, ಇತರ ಜಿಲ್ಲೆಗಳಲ್ಲಿ ಪ್ರತಿಭಟನೆ ಬಲು ಜೋರು!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more