ರಾಯಚೂರು: ಜಮೀನು ಖರೀದಿಗೆ ಬಂದವನ ಮೇಲೆ ಗೂಂಡಾಗಿರಿ,  ಕಲ್ಲು, ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ

ರಾಯಚೂರು: ಜಮೀನು ಖರೀದಿಗೆ ಬಂದವನ ಮೇಲೆ ಗೂಂಡಾಗಿರಿ, ಕಲ್ಲು, ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ

Published : Jan 09, 2025, 12:05 PM ISTUpdated : Jan 09, 2025, 12:04 PM IST

ಭೀಮಣ್ಣ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಕಲ್ಲು, ಕಟ್ಟಿಗೆಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ದುಷ್ಕರ್ಮಿಗಳು. ಸಣ್ಣವದರ ವಿಜಯಕುಮಾರ್‌, ಶಿವಕುಮಾರ್‌, ಶೇಶಪ್ಪ ಎಂಬುವರು ಕಲ್ಲು, ಕಟ್ಟಿಗೆಗಳಿಗೆ ಭೀಮಣ್ಣನೆ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. 

ರಾಯಚೂರು(ಜ.09):  ಜಮೀನು ಖರೀದಿಗೆ ಬಂದವನ ಮೇಲೆ ಗೂಂಡಾಗಿರಿ ಮಾಡಿ ಹಲ್ಲೆ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ನಡೆದಿದೆ. ಎದೆ ಝಲ್ಲೆನೆಸುವ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಲ್ಕೋಡ್‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭೀಮಣ್ಣ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಕಲ್ಲು, ಕಟ್ಟಿಗೆಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ದುಷ್ಕರ್ಮಿಗಳು. ಸಣ್ಣವದರ ವಿಜಯಕುಮಾರ್‌, ಶಿವಕುಮಾರ್‌, ಶೇಶಪ್ಪ ಎಂಬುವರು ಕಲ್ಲು, ಕಟ್ಟಿಗೆಗಳಿಗೆ ಭೀಮಣ್ಣನೆ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. 

ಮೈಸೂರು ಜೈಲಿನಲ್ಲಿ 3 ಕೈದಿಗಳ ಸಾವು: ಸೇವಿಸಿದ್ದು ಎಸ್ಸೆನ್ಸಾ, ಮಾದಕ ವಸ್ತುನಾ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more