ರಾಯಚೂರು: ಜಮೀನು ಖರೀದಿಗೆ ಬಂದವನ ಮೇಲೆ ಗೂಂಡಾಗಿರಿ,  ಕಲ್ಲು, ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ

ರಾಯಚೂರು: ಜಮೀನು ಖರೀದಿಗೆ ಬಂದವನ ಮೇಲೆ ಗೂಂಡಾಗಿರಿ, ಕಲ್ಲು, ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ

Published : Jan 09, 2025, 12:05 PM ISTUpdated : Jan 09, 2025, 12:04 PM IST

ಭೀಮಣ್ಣ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಕಲ್ಲು, ಕಟ್ಟಿಗೆಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ದುಷ್ಕರ್ಮಿಗಳು. ಸಣ್ಣವದರ ವಿಜಯಕುಮಾರ್‌, ಶಿವಕುಮಾರ್‌, ಶೇಶಪ್ಪ ಎಂಬುವರು ಕಲ್ಲು, ಕಟ್ಟಿಗೆಗಳಿಗೆ ಭೀಮಣ್ಣನೆ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. 

ರಾಯಚೂರು(ಜ.09):  ಜಮೀನು ಖರೀದಿಗೆ ಬಂದವನ ಮೇಲೆ ಗೂಂಡಾಗಿರಿ ಮಾಡಿ ಹಲ್ಲೆ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ನಡೆದಿದೆ. ಎದೆ ಝಲ್ಲೆನೆಸುವ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಲ್ಕೋಡ್‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭೀಮಣ್ಣ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಕಲ್ಲು, ಕಟ್ಟಿಗೆಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ದುಷ್ಕರ್ಮಿಗಳು. ಸಣ್ಣವದರ ವಿಜಯಕುಮಾರ್‌, ಶಿವಕುಮಾರ್‌, ಶೇಶಪ್ಪ ಎಂಬುವರು ಕಲ್ಲು, ಕಟ್ಟಿಗೆಗಳಿಗೆ ಭೀಮಣ್ಣನೆ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. 

ಮೈಸೂರು ಜೈಲಿನಲ್ಲಿ 3 ಕೈದಿಗಳ ಸಾವು: ಸೇವಿಸಿದ್ದು ಎಸ್ಸೆನ್ಸಾ, ಮಾದಕ ವಸ್ತುನಾ?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more