ಮಳಲಿ ಮಸೀದಿ ವಿವಾದ: ಅಷ್ಟಮಂಗಲದಲ್ಲಿ ಸಿಗುತ್ತಾ ಪರಿಹಾರ?

ಮಳಲಿ ಮಸೀದಿ ವಿವಾದ: ಅಷ್ಟಮಂಗಲದಲ್ಲಿ ಸಿಗುತ್ತಾ ಪರಿಹಾರ?

Published : Nov 15, 2022, 05:09 PM IST

ಮಳಲಿಯಲ್ಲಿರುವುದು ಮಸೀದಿಯೋ ಅಥವಾ ದೇಗುಲವೋ ಎಂಬ ಪ್ರಶ್ನೆಗೆ ಅಷ್ಟಮಂಗಲದಲ್ಲಿ ಪರಿಹಾರ ಸಿಗುತ್ತಾ ಎಂಬ ಚರ್ಚೆ ಶುರುವಾಗಿದೆ. ಈ ಕುರಿತು ಅನೇಕ ಕುತೂಹಲಕಾರಿ ಸಂಗತಿಗಳು ಇವೆ
 

ಮಂಗಳೂರಿನ ಮಳಲಿ ಮಸೀದಿ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಳಲಿಯಲ್ಲಿ ಮಸೀದಿಯಿರುವ ಜಾಗ ದೇವಸ್ಥಾನಕ್ಕೆ ಸೇರಿದ್ದು ಎನ್ನುವ ಗಟ್ಟಿ ನಂಬಿಕೆ ಈಗ ಜಾಗೃತವಾಗಿದೆ. ಒಂದು ಕಡೆ ಕಾನೂನು ಹೋರಾಟ, ಇನ್ನೊಂದು ಕಡೆ ಧಾರ್ಮಿಕ ಹೋರಾಟ ನಡೆದಿದೆ. ಇದೀಗ ಅಷ್ಟಮಂಗಲ ಪ್ರಶ್ನೆಯ ಮೊರೆ ಹೋಗಲು ಸಿದ್ಧತೆ ನಡೆದಿದೆ. ಇದರ ಪ್ರಕ್ರಿಯೆ ಏನು? ಪ್ರಶ್ನಾ ಮಾರ್ಗವನ್ನು ಕಾನೂನು ಒಪ್ಪುತ್ತಾ ಎಂಬ ಕುತೂಹಲ ಹಲವರಲ್ಲಿದೆ. ಈ ಎಲ್ಲದರ ನಡುವೆ ಅಷ್ಟಮಂಗಲ ಪ್ರಶ್ನೆಯ ಮೂಲಕ, ದೊಡ್ಡ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ ಇದೆ.

ಕೊಪ್ಪಳದಲ್ಲಿ ವಿಚಿತ್ರ ಕಾಯಿಲೆಗೆ 20ಕ್ಕೂ ಅಧಿಕ ರಾಸುಗಳ ಸಾವು: ರೈತರು ಕಂಗಾಲು

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!