ಮಳಲಿ ಮಸೀದಿ ವಿವಾದ: ಅಷ್ಟಮಂಗಲದಲ್ಲಿ ಸಿಗುತ್ತಾ ಪರಿಹಾರ?

ಮಳಲಿ ಮಸೀದಿ ವಿವಾದ: ಅಷ್ಟಮಂಗಲದಲ್ಲಿ ಸಿಗುತ್ತಾ ಪರಿಹಾರ?

Published : Nov 15, 2022, 05:09 PM IST

ಮಳಲಿಯಲ್ಲಿರುವುದು ಮಸೀದಿಯೋ ಅಥವಾ ದೇಗುಲವೋ ಎಂಬ ಪ್ರಶ್ನೆಗೆ ಅಷ್ಟಮಂಗಲದಲ್ಲಿ ಪರಿಹಾರ ಸಿಗುತ್ತಾ ಎಂಬ ಚರ್ಚೆ ಶುರುವಾಗಿದೆ. ಈ ಕುರಿತು ಅನೇಕ ಕುತೂಹಲಕಾರಿ ಸಂಗತಿಗಳು ಇವೆ
 

ಮಂಗಳೂರಿನ ಮಳಲಿ ಮಸೀದಿ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಳಲಿಯಲ್ಲಿ ಮಸೀದಿಯಿರುವ ಜಾಗ ದೇವಸ್ಥಾನಕ್ಕೆ ಸೇರಿದ್ದು ಎನ್ನುವ ಗಟ್ಟಿ ನಂಬಿಕೆ ಈಗ ಜಾಗೃತವಾಗಿದೆ. ಒಂದು ಕಡೆ ಕಾನೂನು ಹೋರಾಟ, ಇನ್ನೊಂದು ಕಡೆ ಧಾರ್ಮಿಕ ಹೋರಾಟ ನಡೆದಿದೆ. ಇದೀಗ ಅಷ್ಟಮಂಗಲ ಪ್ರಶ್ನೆಯ ಮೊರೆ ಹೋಗಲು ಸಿದ್ಧತೆ ನಡೆದಿದೆ. ಇದರ ಪ್ರಕ್ರಿಯೆ ಏನು? ಪ್ರಶ್ನಾ ಮಾರ್ಗವನ್ನು ಕಾನೂನು ಒಪ್ಪುತ್ತಾ ಎಂಬ ಕುತೂಹಲ ಹಲವರಲ್ಲಿದೆ. ಈ ಎಲ್ಲದರ ನಡುವೆ ಅಷ್ಟಮಂಗಲ ಪ್ರಶ್ನೆಯ ಮೂಲಕ, ದೊಡ್ಡ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ ಇದೆ.

ಕೊಪ್ಪಳದಲ್ಲಿ ವಿಚಿತ್ರ ಕಾಯಿಲೆಗೆ 20ಕ್ಕೂ ಅಧಿಕ ರಾಸುಗಳ ಸಾವು: ರೈತರು ಕಂಗಾಲು

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!