ಮಳಲಿ ಮಸೀದಿ ವಿವಾದ: ಅಷ್ಟಮಂಗಲದಲ್ಲಿ ಸಿಗುತ್ತಾ ಪರಿಹಾರ?

ಮಳಲಿ ಮಸೀದಿ ವಿವಾದ: ಅಷ್ಟಮಂಗಲದಲ್ಲಿ ಸಿಗುತ್ತಾ ಪರಿಹಾರ?

Published : Nov 15, 2022, 05:09 PM IST

ಮಳಲಿಯಲ್ಲಿರುವುದು ಮಸೀದಿಯೋ ಅಥವಾ ದೇಗುಲವೋ ಎಂಬ ಪ್ರಶ್ನೆಗೆ ಅಷ್ಟಮಂಗಲದಲ್ಲಿ ಪರಿಹಾರ ಸಿಗುತ್ತಾ ಎಂಬ ಚರ್ಚೆ ಶುರುವಾಗಿದೆ. ಈ ಕುರಿತು ಅನೇಕ ಕುತೂಹಲಕಾರಿ ಸಂಗತಿಗಳು ಇವೆ
 

ಮಂಗಳೂರಿನ ಮಳಲಿ ಮಸೀದಿ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಳಲಿಯಲ್ಲಿ ಮಸೀದಿಯಿರುವ ಜಾಗ ದೇವಸ್ಥಾನಕ್ಕೆ ಸೇರಿದ್ದು ಎನ್ನುವ ಗಟ್ಟಿ ನಂಬಿಕೆ ಈಗ ಜಾಗೃತವಾಗಿದೆ. ಒಂದು ಕಡೆ ಕಾನೂನು ಹೋರಾಟ, ಇನ್ನೊಂದು ಕಡೆ ಧಾರ್ಮಿಕ ಹೋರಾಟ ನಡೆದಿದೆ. ಇದೀಗ ಅಷ್ಟಮಂಗಲ ಪ್ರಶ್ನೆಯ ಮೊರೆ ಹೋಗಲು ಸಿದ್ಧತೆ ನಡೆದಿದೆ. ಇದರ ಪ್ರಕ್ರಿಯೆ ಏನು? ಪ್ರಶ್ನಾ ಮಾರ್ಗವನ್ನು ಕಾನೂನು ಒಪ್ಪುತ್ತಾ ಎಂಬ ಕುತೂಹಲ ಹಲವರಲ್ಲಿದೆ. ಈ ಎಲ್ಲದರ ನಡುವೆ ಅಷ್ಟಮಂಗಲ ಪ್ರಶ್ನೆಯ ಮೂಲಕ, ದೊಡ್ಡ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ ಇದೆ.

ಕೊಪ್ಪಳದಲ್ಲಿ ವಿಚಿತ್ರ ಕಾಯಿಲೆಗೆ 20ಕ್ಕೂ ಅಧಿಕ ರಾಸುಗಳ ಸಾವು: ರೈತರು ಕಂಗಾಲು

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!