ಮಂಡ್ಯದ ದೇವಾಲಯದಲ್ಲಿ ವಿಸ್ಮಯ: ಕಳ್ಳತನ ತಪ್ಪಿಸಿದ ಸರ್ಪ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಂಡ್ಯದ ದೇವಾಲಯದಲ್ಲಿ ವಿಸ್ಮಯ: ಕಳ್ಳತನ ತಪ್ಪಿಸಿದ ಸರ್ಪ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Published : Nov 11, 2022, 07:14 PM IST

Mandya News: ಮಂಡ್ಯದ ನಾಗಮಂಗಲದ ಶ್ರೀ ಮಾಯಮ್ಮ ಮತ್ತು ಶ್ರೀ ದೈತಮ್ಮ ದೇವಾಲಯದಲ್ಲಿ ವಿಸ್ಮಯಕಾರಿ ಘಟನೆ ನಡೆದಿದೆ 

ಮಂಡ್ಯ (ನ. 11): ಮಂಡ್ಯದ (Mandya) ನಾಗಮಂಗಲ ತಾಲ್ಲೂಕು ಹುಳ್ಳೇನಹಳ್ಳಿ ಗ್ರಾಮದಲ್ಲಿರುವ ದೇಗುಲ ಶ್ರೀ ಮಾಯಮ್ಮ ಮತ್ತು ಶ್ರೀ ದೈತಮ್ಮ ದೇವಾಲಯದಲ್ಲಿ ವಿಸ್ಮಯಕಾರಿ ಘಟನೆ ನಡೆದಿದೆ. ಬೆಳಗಿನ ಜಾವ ಸುಮಾರು 2 ಗಂಟೆಗೆ ಕಳ್ಳರು ಸಿಸಿಟಿವಿ ಕ್ಯಾಮೆರಾ ಕೇಬಲ್‌ಗಳನ್ನು ಕಟ್ ಮಾಡಿ  ಕಳ್ಳತನಕ್ಕೆ ಯತ್ನಿಸಿಸಿದ್ದಾರೆ.  ವಿಸ್ಮಯವೆಂಬಂತೆ ದೇಗುಲದಲ್ಲಿ ಅದೇ ಸಮಯಕ್ಕೆ ಸರ್ಪ ಕಾಣಿಸಿಕೊಂಡಿದೆ. ಸರ್ಪವನ್ನು ನೋಡಿ ಕಳ್ಳತನ ಬಿಟ್ಟು ಕಳ್ಳರು ಅಲ್ಲಿಂದ ಕಾಲ್ಕಿತ್ತಿದ್ದಾರೆ.  ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಗ್ರಾಮಸ್ಥರು ದೂರು ದಾಖಲಿಸಿದ್ದಾರೆ.  

ನರಗುಂದದಲ್ಲಿ ಅಪರೂಪದ ಕರಿನಾಗರ ಪ್ರತ್ಯಕ್ಷ!

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more