ಮಂಡ್ಯದ ದೇವಾಲಯದಲ್ಲಿ ವಿಸ್ಮಯ: ಕಳ್ಳತನ ತಪ್ಪಿಸಿದ ಸರ್ಪ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಂಡ್ಯದ ದೇವಾಲಯದಲ್ಲಿ ವಿಸ್ಮಯ: ಕಳ್ಳತನ ತಪ್ಪಿಸಿದ ಸರ್ಪ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Published : Nov 11, 2022, 07:14 PM IST

Mandya News: ಮಂಡ್ಯದ ನಾಗಮಂಗಲದ ಶ್ರೀ ಮಾಯಮ್ಮ ಮತ್ತು ಶ್ರೀ ದೈತಮ್ಮ ದೇವಾಲಯದಲ್ಲಿ ವಿಸ್ಮಯಕಾರಿ ಘಟನೆ ನಡೆದಿದೆ 

ಮಂಡ್ಯ (ನ. 11): ಮಂಡ್ಯದ (Mandya) ನಾಗಮಂಗಲ ತಾಲ್ಲೂಕು ಹುಳ್ಳೇನಹಳ್ಳಿ ಗ್ರಾಮದಲ್ಲಿರುವ ದೇಗುಲ ಶ್ರೀ ಮಾಯಮ್ಮ ಮತ್ತು ಶ್ರೀ ದೈತಮ್ಮ ದೇವಾಲಯದಲ್ಲಿ ವಿಸ್ಮಯಕಾರಿ ಘಟನೆ ನಡೆದಿದೆ. ಬೆಳಗಿನ ಜಾವ ಸುಮಾರು 2 ಗಂಟೆಗೆ ಕಳ್ಳರು ಸಿಸಿಟಿವಿ ಕ್ಯಾಮೆರಾ ಕೇಬಲ್‌ಗಳನ್ನು ಕಟ್ ಮಾಡಿ  ಕಳ್ಳತನಕ್ಕೆ ಯತ್ನಿಸಿಸಿದ್ದಾರೆ.  ವಿಸ್ಮಯವೆಂಬಂತೆ ದೇಗುಲದಲ್ಲಿ ಅದೇ ಸಮಯಕ್ಕೆ ಸರ್ಪ ಕಾಣಿಸಿಕೊಂಡಿದೆ. ಸರ್ಪವನ್ನು ನೋಡಿ ಕಳ್ಳತನ ಬಿಟ್ಟು ಕಳ್ಳರು ಅಲ್ಲಿಂದ ಕಾಲ್ಕಿತ್ತಿದ್ದಾರೆ.  ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಗ್ರಾಮಸ್ಥರು ದೂರು ದಾಖಲಿಸಿದ್ದಾರೆ.  

ನರಗುಂದದಲ್ಲಿ ಅಪರೂಪದ ಕರಿನಾಗರ ಪ್ರತ್ಯಕ್ಷ!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more