ಮಂಡ್ಯದ ದೇವಾಲಯದಲ್ಲಿ ವಿಸ್ಮಯ: ಕಳ್ಳತನ ತಪ್ಪಿಸಿದ ಸರ್ಪ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಂಡ್ಯದ ದೇವಾಲಯದಲ್ಲಿ ವಿಸ್ಮಯ: ಕಳ್ಳತನ ತಪ್ಪಿಸಿದ ಸರ್ಪ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Published : Nov 11, 2022, 07:14 PM IST

Mandya News: ಮಂಡ್ಯದ ನಾಗಮಂಗಲದ ಶ್ರೀ ಮಾಯಮ್ಮ ಮತ್ತು ಶ್ರೀ ದೈತಮ್ಮ ದೇವಾಲಯದಲ್ಲಿ ವಿಸ್ಮಯಕಾರಿ ಘಟನೆ ನಡೆದಿದೆ 

ಮಂಡ್ಯ (ನ. 11): ಮಂಡ್ಯದ (Mandya) ನಾಗಮಂಗಲ ತಾಲ್ಲೂಕು ಹುಳ್ಳೇನಹಳ್ಳಿ ಗ್ರಾಮದಲ್ಲಿರುವ ದೇಗುಲ ಶ್ರೀ ಮಾಯಮ್ಮ ಮತ್ತು ಶ್ರೀ ದೈತಮ್ಮ ದೇವಾಲಯದಲ್ಲಿ ವಿಸ್ಮಯಕಾರಿ ಘಟನೆ ನಡೆದಿದೆ. ಬೆಳಗಿನ ಜಾವ ಸುಮಾರು 2 ಗಂಟೆಗೆ ಕಳ್ಳರು ಸಿಸಿಟಿವಿ ಕ್ಯಾಮೆರಾ ಕೇಬಲ್‌ಗಳನ್ನು ಕಟ್ ಮಾಡಿ  ಕಳ್ಳತನಕ್ಕೆ ಯತ್ನಿಸಿಸಿದ್ದಾರೆ.  ವಿಸ್ಮಯವೆಂಬಂತೆ ದೇಗುಲದಲ್ಲಿ ಅದೇ ಸಮಯಕ್ಕೆ ಸರ್ಪ ಕಾಣಿಸಿಕೊಂಡಿದೆ. ಸರ್ಪವನ್ನು ನೋಡಿ ಕಳ್ಳತನ ಬಿಟ್ಟು ಕಳ್ಳರು ಅಲ್ಲಿಂದ ಕಾಲ್ಕಿತ್ತಿದ್ದಾರೆ.  ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಗ್ರಾಮಸ್ಥರು ದೂರು ದಾಖಲಿಸಿದ್ದಾರೆ.  

ನರಗುಂದದಲ್ಲಿ ಅಪರೂಪದ ಕರಿನಾಗರ ಪ್ರತ್ಯಕ್ಷ!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more