ಮಂಡ್ಯದ ದೇವಾಲಯದಲ್ಲಿ ವಿಸ್ಮಯ: ಕಳ್ಳತನ ತಪ್ಪಿಸಿದ ಸರ್ಪ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಂಡ್ಯದ ದೇವಾಲಯದಲ್ಲಿ ವಿಸ್ಮಯ: ಕಳ್ಳತನ ತಪ್ಪಿಸಿದ ಸರ್ಪ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Published : Nov 11, 2022, 07:14 PM IST

Mandya News: ಮಂಡ್ಯದ ನಾಗಮಂಗಲದ ಶ್ರೀ ಮಾಯಮ್ಮ ಮತ್ತು ಶ್ರೀ ದೈತಮ್ಮ ದೇವಾಲಯದಲ್ಲಿ ವಿಸ್ಮಯಕಾರಿ ಘಟನೆ ನಡೆದಿದೆ 

ಮಂಡ್ಯ (ನ. 11): ಮಂಡ್ಯದ (Mandya) ನಾಗಮಂಗಲ ತಾಲ್ಲೂಕು ಹುಳ್ಳೇನಹಳ್ಳಿ ಗ್ರಾಮದಲ್ಲಿರುವ ದೇಗುಲ ಶ್ರೀ ಮಾಯಮ್ಮ ಮತ್ತು ಶ್ರೀ ದೈತಮ್ಮ ದೇವಾಲಯದಲ್ಲಿ ವಿಸ್ಮಯಕಾರಿ ಘಟನೆ ನಡೆದಿದೆ. ಬೆಳಗಿನ ಜಾವ ಸುಮಾರು 2 ಗಂಟೆಗೆ ಕಳ್ಳರು ಸಿಸಿಟಿವಿ ಕ್ಯಾಮೆರಾ ಕೇಬಲ್‌ಗಳನ್ನು ಕಟ್ ಮಾಡಿ  ಕಳ್ಳತನಕ್ಕೆ ಯತ್ನಿಸಿಸಿದ್ದಾರೆ.  ವಿಸ್ಮಯವೆಂಬಂತೆ ದೇಗುಲದಲ್ಲಿ ಅದೇ ಸಮಯಕ್ಕೆ ಸರ್ಪ ಕಾಣಿಸಿಕೊಂಡಿದೆ. ಸರ್ಪವನ್ನು ನೋಡಿ ಕಳ್ಳತನ ಬಿಟ್ಟು ಕಳ್ಳರು ಅಲ್ಲಿಂದ ಕಾಲ್ಕಿತ್ತಿದ್ದಾರೆ.  ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಗ್ರಾಮಸ್ಥರು ದೂರು ದಾಖಲಿಸಿದ್ದಾರೆ.  

ನರಗುಂದದಲ್ಲಿ ಅಪರೂಪದ ಕರಿನಾಗರ ಪ್ರತ್ಯಕ್ಷ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more