ಮಂಡ್ಯದ ದೇವಾಲಯದಲ್ಲಿ ವಿಸ್ಮಯ: ಕಳ್ಳತನ ತಪ್ಪಿಸಿದ ಸರ್ಪ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಂಡ್ಯದ ದೇವಾಲಯದಲ್ಲಿ ವಿಸ್ಮಯ: ಕಳ್ಳತನ ತಪ್ಪಿಸಿದ ಸರ್ಪ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Published : Nov 11, 2022, 07:14 PM IST

Mandya News: ಮಂಡ್ಯದ ನಾಗಮಂಗಲದ ಶ್ರೀ ಮಾಯಮ್ಮ ಮತ್ತು ಶ್ರೀ ದೈತಮ್ಮ ದೇವಾಲಯದಲ್ಲಿ ವಿಸ್ಮಯಕಾರಿ ಘಟನೆ ನಡೆದಿದೆ 

ಮಂಡ್ಯ (ನ. 11): ಮಂಡ್ಯದ (Mandya) ನಾಗಮಂಗಲ ತಾಲ್ಲೂಕು ಹುಳ್ಳೇನಹಳ್ಳಿ ಗ್ರಾಮದಲ್ಲಿರುವ ದೇಗುಲ ಶ್ರೀ ಮಾಯಮ್ಮ ಮತ್ತು ಶ್ರೀ ದೈತಮ್ಮ ದೇವಾಲಯದಲ್ಲಿ ವಿಸ್ಮಯಕಾರಿ ಘಟನೆ ನಡೆದಿದೆ. ಬೆಳಗಿನ ಜಾವ ಸುಮಾರು 2 ಗಂಟೆಗೆ ಕಳ್ಳರು ಸಿಸಿಟಿವಿ ಕ್ಯಾಮೆರಾ ಕೇಬಲ್‌ಗಳನ್ನು ಕಟ್ ಮಾಡಿ  ಕಳ್ಳತನಕ್ಕೆ ಯತ್ನಿಸಿಸಿದ್ದಾರೆ.  ವಿಸ್ಮಯವೆಂಬಂತೆ ದೇಗುಲದಲ್ಲಿ ಅದೇ ಸಮಯಕ್ಕೆ ಸರ್ಪ ಕಾಣಿಸಿಕೊಂಡಿದೆ. ಸರ್ಪವನ್ನು ನೋಡಿ ಕಳ್ಳತನ ಬಿಟ್ಟು ಕಳ್ಳರು ಅಲ್ಲಿಂದ ಕಾಲ್ಕಿತ್ತಿದ್ದಾರೆ.  ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಗ್ರಾಮಸ್ಥರು ದೂರು ದಾಖಲಿಸಿದ್ದಾರೆ.  

ನರಗುಂದದಲ್ಲಿ ಅಪರೂಪದ ಕರಿನಾಗರ ಪ್ರತ್ಯಕ್ಷ!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more