ಬರದ ಮಧ್ಯೆ ರೈತರಿಗೆ ಲೋನ್‌ ಬರೆ! ಧಾರವಾಡದ ರೈತರಿಗೆ ಬ್ಯಾಂಕ್‌ನಿಂದ ಹರಾಜು ನೋಟಿಸ್

ಬರದ ಮಧ್ಯೆ ರೈತರಿಗೆ ಲೋನ್‌ ಬರೆ! ಧಾರವಾಡದ ರೈತರಿಗೆ ಬ್ಯಾಂಕ್‌ನಿಂದ ಹರಾಜು ನೋಟಿಸ್

Published : Oct 22, 2023, 10:20 PM IST

ಬರಗಾಲದ ಮಧ್ಯೆ ರೈತರಿಗೆ ಬ್ಯಾಂಕ್‌ನಿಂದ ಕಿರುಕುಳ ನೀಡಲಾಗುತ್ತಿದೆ. ಸಾಲ ಕಟ್ಟದೇ ಇದ್ದರೆ ಆಸ್ತಿ ಹರಾಜು ಮಾಡಲಾಗುವುದು ಅಂತ ಬ್ಯಾಂಕ್‌ ಮ್ಯಾನೇಜರ್‌ ನೋಟಿಸ್ ನೀಡಿದ್ದಾರೆ. 
 

ಧಾರವಾಡ(ಅ.22): ಬರಗಾಲದ ಮಧ್ಯೆ ರೈತರಿಗೆ ಕಿರುಕುಳದ ಆರೋಪ ಧಾರವಾಡದಲ್ಲಿ ಕೇಳಿ ಬಂದಿದೆ. ಧಾರವಾಡದಲ್ಲಿ ಬೆಳೆ ಸಾಲ ಕಟ್ಟುವಂತೆ ಅನ್ನದಾತರಿಗೆ ಬ್ಯಾಂಕ್‌ನಿಂದ ನೋಟಿಸ್ ನೀಡಲಾಗಿದೆ. ಬರಗಾಲದ ಮಧ್ಯೆ ರೈತರಿಗೆ ಬ್ಯಾಂಕ್‌ನಿಂದ ಕಿರುಕುಳ ನೀಡಲಾಗುತ್ತಿದೆ. ಸಾಲ ಕಟ್ಟದೇ ಇದ್ದರೆ ಆಸ್ತಿ ಹರಾಜು ಮಾಡಲಾಗುವುದು ಅಂತ ಬ್ಯಾಂಕ್‌ ಮ್ಯಾನೇಜರ್‌ ನೋಟಿಸ್ ನೀಡಿದ್ದಾರೆ. ನೋಟಿಸ್ ಭಯಕ್ಕೆ ರೈತ ಮಹದೇವಪ್ಪ ಜಾವೂರ್‌ ಎಂಬುವರು ಹಾಸಿಗೆ ಹಿಡಿದಿದ್ದಾರೆ. 

ಸಿಎಂ- ಡಿಸಿಎಂಗೆ ಸಿದ್ಧವಾಗಿದೆ ವಿಶೇಷ ದಸರಾ ಗಿಫ್ಟ್!

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more