ಬರದ ಮಧ್ಯೆ ರೈತರಿಗೆ ಲೋನ್‌ ಬರೆ! ಧಾರವಾಡದ ರೈತರಿಗೆ ಬ್ಯಾಂಕ್‌ನಿಂದ ಹರಾಜು ನೋಟಿಸ್

ಬರದ ಮಧ್ಯೆ ರೈತರಿಗೆ ಲೋನ್‌ ಬರೆ! ಧಾರವಾಡದ ರೈತರಿಗೆ ಬ್ಯಾಂಕ್‌ನಿಂದ ಹರಾಜು ನೋಟಿಸ್

Published : Oct 22, 2023, 10:20 PM IST

ಬರಗಾಲದ ಮಧ್ಯೆ ರೈತರಿಗೆ ಬ್ಯಾಂಕ್‌ನಿಂದ ಕಿರುಕುಳ ನೀಡಲಾಗುತ್ತಿದೆ. ಸಾಲ ಕಟ್ಟದೇ ಇದ್ದರೆ ಆಸ್ತಿ ಹರಾಜು ಮಾಡಲಾಗುವುದು ಅಂತ ಬ್ಯಾಂಕ್‌ ಮ್ಯಾನೇಜರ್‌ ನೋಟಿಸ್ ನೀಡಿದ್ದಾರೆ. 
 

ಧಾರವಾಡ(ಅ.22): ಬರಗಾಲದ ಮಧ್ಯೆ ರೈತರಿಗೆ ಕಿರುಕುಳದ ಆರೋಪ ಧಾರವಾಡದಲ್ಲಿ ಕೇಳಿ ಬಂದಿದೆ. ಧಾರವಾಡದಲ್ಲಿ ಬೆಳೆ ಸಾಲ ಕಟ್ಟುವಂತೆ ಅನ್ನದಾತರಿಗೆ ಬ್ಯಾಂಕ್‌ನಿಂದ ನೋಟಿಸ್ ನೀಡಲಾಗಿದೆ. ಬರಗಾಲದ ಮಧ್ಯೆ ರೈತರಿಗೆ ಬ್ಯಾಂಕ್‌ನಿಂದ ಕಿರುಕುಳ ನೀಡಲಾಗುತ್ತಿದೆ. ಸಾಲ ಕಟ್ಟದೇ ಇದ್ದರೆ ಆಸ್ತಿ ಹರಾಜು ಮಾಡಲಾಗುವುದು ಅಂತ ಬ್ಯಾಂಕ್‌ ಮ್ಯಾನೇಜರ್‌ ನೋಟಿಸ್ ನೀಡಿದ್ದಾರೆ. ನೋಟಿಸ್ ಭಯಕ್ಕೆ ರೈತ ಮಹದೇವಪ್ಪ ಜಾವೂರ್‌ ಎಂಬುವರು ಹಾಸಿಗೆ ಹಿಡಿದಿದ್ದಾರೆ. 

ಸಿಎಂ- ಡಿಸಿಎಂಗೆ ಸಿದ್ಧವಾಗಿದೆ ವಿಶೇಷ ದಸರಾ ಗಿಫ್ಟ್!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more