ಬರದ ಮಧ್ಯೆ ರೈತರಿಗೆ ಲೋನ್‌ ಬರೆ! ಧಾರವಾಡದ ರೈತರಿಗೆ ಬ್ಯಾಂಕ್‌ನಿಂದ ಹರಾಜು ನೋಟಿಸ್

ಬರದ ಮಧ್ಯೆ ರೈತರಿಗೆ ಲೋನ್‌ ಬರೆ! ಧಾರವಾಡದ ರೈತರಿಗೆ ಬ್ಯಾಂಕ್‌ನಿಂದ ಹರಾಜು ನೋಟಿಸ್

Published : Oct 22, 2023, 10:20 PM IST

ಬರಗಾಲದ ಮಧ್ಯೆ ರೈತರಿಗೆ ಬ್ಯಾಂಕ್‌ನಿಂದ ಕಿರುಕುಳ ನೀಡಲಾಗುತ್ತಿದೆ. ಸಾಲ ಕಟ್ಟದೇ ಇದ್ದರೆ ಆಸ್ತಿ ಹರಾಜು ಮಾಡಲಾಗುವುದು ಅಂತ ಬ್ಯಾಂಕ್‌ ಮ್ಯಾನೇಜರ್‌ ನೋಟಿಸ್ ನೀಡಿದ್ದಾರೆ. 
 

ಧಾರವಾಡ(ಅ.22): ಬರಗಾಲದ ಮಧ್ಯೆ ರೈತರಿಗೆ ಕಿರುಕುಳದ ಆರೋಪ ಧಾರವಾಡದಲ್ಲಿ ಕೇಳಿ ಬಂದಿದೆ. ಧಾರವಾಡದಲ್ಲಿ ಬೆಳೆ ಸಾಲ ಕಟ್ಟುವಂತೆ ಅನ್ನದಾತರಿಗೆ ಬ್ಯಾಂಕ್‌ನಿಂದ ನೋಟಿಸ್ ನೀಡಲಾಗಿದೆ. ಬರಗಾಲದ ಮಧ್ಯೆ ರೈತರಿಗೆ ಬ್ಯಾಂಕ್‌ನಿಂದ ಕಿರುಕುಳ ನೀಡಲಾಗುತ್ತಿದೆ. ಸಾಲ ಕಟ್ಟದೇ ಇದ್ದರೆ ಆಸ್ತಿ ಹರಾಜು ಮಾಡಲಾಗುವುದು ಅಂತ ಬ್ಯಾಂಕ್‌ ಮ್ಯಾನೇಜರ್‌ ನೋಟಿಸ್ ನೀಡಿದ್ದಾರೆ. ನೋಟಿಸ್ ಭಯಕ್ಕೆ ರೈತ ಮಹದೇವಪ್ಪ ಜಾವೂರ್‌ ಎಂಬುವರು ಹಾಸಿಗೆ ಹಿಡಿದಿದ್ದಾರೆ. 

ಸಿಎಂ- ಡಿಸಿಎಂಗೆ ಸಿದ್ಧವಾಗಿದೆ ವಿಶೇಷ ದಸರಾ ಗಿಫ್ಟ್!

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more