ಆಟೋ ಚಾಲಕನ ಪ್ರಾಮಾಣಿಕತೆಗೆ ಮನಸೋತ ಗದಗ-ಬೆಟಗೇರಿ ಜನತೆ..!

ಆಟೋ ಚಾಲಕನ ಪ್ರಾಮಾಣಿಕತೆಗೆ ಮನಸೋತ ಗದಗ-ಬೆಟಗೇರಿ ಜನತೆ..!

Suvarna News   | Asianet News
Published : Aug 28, 2021, 11:07 AM ISTUpdated : Aug 28, 2021, 11:54 AM IST

* ವೀಣಾ ಕೊಣ್ಣೂರು ಚಿನ್ನದ ಸರ ಮರಳಿ ಪಡೆದ ಮಹಿಳೆ
* ಈರಣ್ಣ ಯಾವಗಲ್ ಪ್ರಾಮಾಣಿಕಥೆ ಗದಗ ಬೆಟಗೇರಿ ಜನರಿಗೆ ಹೆಮ್ಮೆ 
* ಯಾರದ್ದೇ ಬ್ಯಾಗ್ ಸಿಕ್ಕರೂ ಪ್ರಾಮಾಣಿಕವಾಗಿ ಮುಟ್ಟಿಸ್ತಾರೆ ಈರಣ್ಣ 
 

ಗದಗ(ಆ.28): ನಗರದಲ್ಲಿ ಆಟೋ ಚಾಲಕರೊಬ್ಬರ ಪ್ರಾಮಾಣಿಕತೆ ಈಗ ಮನೆಮಾತಾಗಿದೆ. ಹೌದು, ತಮಗೆ ಸಿಕ್ಕ ಬರೋಬ್ಬರಿ ಎಂಟು ತೊಲೆ ಚಿನ್ನವನ್ನ ವಾರಸುದಾರರಿಗೆ ತಲುಪಿಸಿದ್ದಾರೆ. ಹೀಗೆ ಪೊಲೀಸರಿಂದ ಸನ್ಮಾನ ಮಾಡಿಸ್ಕೊಳ್ತಿರೋ ಇವ್ರ ಹೆಸರು ಈರಣ್ಣ ಯಾವಗಲ್ ಅಂತಾ ಗದಗ ನಗರದಲ್ಲಿ ಆಟೋ ಓಡಸ್ಕೊಂಡು ಜೀವನ ಸಾಗಿಸುತ್ತಿದ್ದಾರೆ. ಪ್ರಾಮಾಣಿಕ ಆಟೋ ಡ್ರೈವರ್‌ಗಳನ್ನ ಸಿನಿಮಾದಲ್ಲಿ ನೋಡಿರ್ತೀವಿ. ಆದ್ರೆ ಈರಣ್ಣ ರಿಯಲ್ ಪ್ರಾಮಾಣಿಕಥೆಯ ಸ್ಟೋರಿ ಈ ವಿಡಿಯೋದಲ್ಲಿದೆ. 

ಕಲಬುರಗಿ: ರೌಡಿಗಳ ಬೆವರಿಸಿಳಿಸಿದ ಪೊಲೀಸ್ ಕಮಿಷನರ್‌

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!