ಆಟೋ ಚಾಲಕನ ಪ್ರಾಮಾಣಿಕತೆಗೆ ಮನಸೋತ ಗದಗ-ಬೆಟಗೇರಿ ಜನತೆ..!

ಆಟೋ ಚಾಲಕನ ಪ್ರಾಮಾಣಿಕತೆಗೆ ಮನಸೋತ ಗದಗ-ಬೆಟಗೇರಿ ಜನತೆ..!

Suvarna News   | Asianet News
Published : Aug 28, 2021, 11:07 AM ISTUpdated : Aug 28, 2021, 11:54 AM IST

* ವೀಣಾ ಕೊಣ್ಣೂರು ಚಿನ್ನದ ಸರ ಮರಳಿ ಪಡೆದ ಮಹಿಳೆ
* ಈರಣ್ಣ ಯಾವಗಲ್ ಪ್ರಾಮಾಣಿಕಥೆ ಗದಗ ಬೆಟಗೇರಿ ಜನರಿಗೆ ಹೆಮ್ಮೆ 
* ಯಾರದ್ದೇ ಬ್ಯಾಗ್ ಸಿಕ್ಕರೂ ಪ್ರಾಮಾಣಿಕವಾಗಿ ಮುಟ್ಟಿಸ್ತಾರೆ ಈರಣ್ಣ 
 

ಗದಗ(ಆ.28): ನಗರದಲ್ಲಿ ಆಟೋ ಚಾಲಕರೊಬ್ಬರ ಪ್ರಾಮಾಣಿಕತೆ ಈಗ ಮನೆಮಾತಾಗಿದೆ. ಹೌದು, ತಮಗೆ ಸಿಕ್ಕ ಬರೋಬ್ಬರಿ ಎಂಟು ತೊಲೆ ಚಿನ್ನವನ್ನ ವಾರಸುದಾರರಿಗೆ ತಲುಪಿಸಿದ್ದಾರೆ. ಹೀಗೆ ಪೊಲೀಸರಿಂದ ಸನ್ಮಾನ ಮಾಡಿಸ್ಕೊಳ್ತಿರೋ ಇವ್ರ ಹೆಸರು ಈರಣ್ಣ ಯಾವಗಲ್ ಅಂತಾ ಗದಗ ನಗರದಲ್ಲಿ ಆಟೋ ಓಡಸ್ಕೊಂಡು ಜೀವನ ಸಾಗಿಸುತ್ತಿದ್ದಾರೆ. ಪ್ರಾಮಾಣಿಕ ಆಟೋ ಡ್ರೈವರ್‌ಗಳನ್ನ ಸಿನಿಮಾದಲ್ಲಿ ನೋಡಿರ್ತೀವಿ. ಆದ್ರೆ ಈರಣ್ಣ ರಿಯಲ್ ಪ್ರಾಮಾಣಿಕಥೆಯ ಸ್ಟೋರಿ ಈ ವಿಡಿಯೋದಲ್ಲಿದೆ. 

ಕಲಬುರಗಿ: ರೌಡಿಗಳ ಬೆವರಿಸಿಳಿಸಿದ ಪೊಲೀಸ್ ಕಮಿಷನರ್‌

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!