ಆಟೋ ಚಾಲಕನ ಪ್ರಾಮಾಣಿಕತೆಗೆ ಮನಸೋತ ಗದಗ-ಬೆಟಗೇರಿ ಜನತೆ..!

ಆಟೋ ಚಾಲಕನ ಪ್ರಾಮಾಣಿಕತೆಗೆ ಮನಸೋತ ಗದಗ-ಬೆಟಗೇರಿ ಜನತೆ..!

Published : Aug 28, 2021, 11:07 AM ISTUpdated : Aug 28, 2021, 11:54 AM IST

* ವೀಣಾ ಕೊಣ್ಣೂರು ಚಿನ್ನದ ಸರ ಮರಳಿ ಪಡೆದ ಮಹಿಳೆ
* ಈರಣ್ಣ ಯಾವಗಲ್ ಪ್ರಾಮಾಣಿಕಥೆ ಗದಗ ಬೆಟಗೇರಿ ಜನರಿಗೆ ಹೆಮ್ಮೆ 
* ಯಾರದ್ದೇ ಬ್ಯಾಗ್ ಸಿಕ್ಕರೂ ಪ್ರಾಮಾಣಿಕವಾಗಿ ಮುಟ್ಟಿಸ್ತಾರೆ ಈರಣ್ಣ 
 

ಗದಗ(ಆ.28): ನಗರದಲ್ಲಿ ಆಟೋ ಚಾಲಕರೊಬ್ಬರ ಪ್ರಾಮಾಣಿಕತೆ ಈಗ ಮನೆಮಾತಾಗಿದೆ. ಹೌದು, ತಮಗೆ ಸಿಕ್ಕ ಬರೋಬ್ಬರಿ ಎಂಟು ತೊಲೆ ಚಿನ್ನವನ್ನ ವಾರಸುದಾರರಿಗೆ ತಲುಪಿಸಿದ್ದಾರೆ. ಹೀಗೆ ಪೊಲೀಸರಿಂದ ಸನ್ಮಾನ ಮಾಡಿಸ್ಕೊಳ್ತಿರೋ ಇವ್ರ ಹೆಸರು ಈರಣ್ಣ ಯಾವಗಲ್ ಅಂತಾ ಗದಗ ನಗರದಲ್ಲಿ ಆಟೋ ಓಡಸ್ಕೊಂಡು ಜೀವನ ಸಾಗಿಸುತ್ತಿದ್ದಾರೆ. ಪ್ರಾಮಾಣಿಕ ಆಟೋ ಡ್ರೈವರ್‌ಗಳನ್ನ ಸಿನಿಮಾದಲ್ಲಿ ನೋಡಿರ್ತೀವಿ. ಆದ್ರೆ ಈರಣ್ಣ ರಿಯಲ್ ಪ್ರಾಮಾಣಿಕಥೆಯ ಸ್ಟೋರಿ ಈ ವಿಡಿಯೋದಲ್ಲಿದೆ. 

ಕಲಬುರಗಿ: ರೌಡಿಗಳ ಬೆವರಿಸಿಳಿಸಿದ ಪೊಲೀಸ್ ಕಮಿಷನರ್‌

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?