ಆಟೋ ಚಾಲಕನ ಪ್ರಾಮಾಣಿಕತೆಗೆ ಮನಸೋತ ಗದಗ-ಬೆಟಗೇರಿ ಜನತೆ..!

ಆಟೋ ಚಾಲಕನ ಪ್ರಾಮಾಣಿಕತೆಗೆ ಮನಸೋತ ಗದಗ-ಬೆಟಗೇರಿ ಜನತೆ..!

Suvarna News   | Asianet News
Published : Aug 28, 2021, 11:07 AM ISTUpdated : Aug 28, 2021, 11:54 AM IST

* ವೀಣಾ ಕೊಣ್ಣೂರು ಚಿನ್ನದ ಸರ ಮರಳಿ ಪಡೆದ ಮಹಿಳೆ
* ಈರಣ್ಣ ಯಾವಗಲ್ ಪ್ರಾಮಾಣಿಕಥೆ ಗದಗ ಬೆಟಗೇರಿ ಜನರಿಗೆ ಹೆಮ್ಮೆ 
* ಯಾರದ್ದೇ ಬ್ಯಾಗ್ ಸಿಕ್ಕರೂ ಪ್ರಾಮಾಣಿಕವಾಗಿ ಮುಟ್ಟಿಸ್ತಾರೆ ಈರಣ್ಣ 
 

ಗದಗ(ಆ.28): ನಗರದಲ್ಲಿ ಆಟೋ ಚಾಲಕರೊಬ್ಬರ ಪ್ರಾಮಾಣಿಕತೆ ಈಗ ಮನೆಮಾತಾಗಿದೆ. ಹೌದು, ತಮಗೆ ಸಿಕ್ಕ ಬರೋಬ್ಬರಿ ಎಂಟು ತೊಲೆ ಚಿನ್ನವನ್ನ ವಾರಸುದಾರರಿಗೆ ತಲುಪಿಸಿದ್ದಾರೆ. ಹೀಗೆ ಪೊಲೀಸರಿಂದ ಸನ್ಮಾನ ಮಾಡಿಸ್ಕೊಳ್ತಿರೋ ಇವ್ರ ಹೆಸರು ಈರಣ್ಣ ಯಾವಗಲ್ ಅಂತಾ ಗದಗ ನಗರದಲ್ಲಿ ಆಟೋ ಓಡಸ್ಕೊಂಡು ಜೀವನ ಸಾಗಿಸುತ್ತಿದ್ದಾರೆ. ಪ್ರಾಮಾಣಿಕ ಆಟೋ ಡ್ರೈವರ್‌ಗಳನ್ನ ಸಿನಿಮಾದಲ್ಲಿ ನೋಡಿರ್ತೀವಿ. ಆದ್ರೆ ಈರಣ್ಣ ರಿಯಲ್ ಪ್ರಾಮಾಣಿಕಥೆಯ ಸ್ಟೋರಿ ಈ ವಿಡಿಯೋದಲ್ಲಿದೆ. 

ಕಲಬುರಗಿ: ರೌಡಿಗಳ ಬೆವರಿಸಿಳಿಸಿದ ಪೊಲೀಸ್ ಕಮಿಷನರ್‌

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್