Bengaluru News: ಆಟೋ ಚಾಲಕನಿಂದ ರ್‍ಯಾಶ್ ಡ್ರೈವಿಂಗ್‌: ಬೈಕ್‌,ಪಾದಚಾರಿಗೆ ಗುದ್ದಿ ಎಸ್ಕೇಪ್‌..ವಿಡಿಯೋ

Bengaluru News: ಆಟೋ ಚಾಲಕನಿಂದ ರ್‍ಯಾಶ್ ಡ್ರೈವಿಂಗ್‌: ಬೈಕ್‌,ಪಾದಚಾರಿಗೆ ಗುದ್ದಿ ಎಸ್ಕೇಪ್‌..ವಿಡಿಯೋ

Published : Jul 13, 2024, 01:30 PM IST

ಸಿಲಿಕಾನ್‌ ಸಿಟಿಯಲ್ಲಿ ಆಟೋ ಚಾಲಕನೊಬ್ಬ ರ್‍ಯಾಶ್ ಆಗಿ ಡ್ರೈವಿಂಗ್‌ ಮಾಡಿ, ಬೈಕ್‌ ಹಾಗೂ ಪಾದಚಾರಿಗೆ ಗುದ್ದಿರುವ ಘಟನೆ ನಡೆದಿದೆ.
 

ಬೆಂಗಳೂರು: ಆಟೋ ಚಾಲಕನೊಬ್ಬ(Auto driver) ರ್‍ಯಾಶ್ ಆಗಿ ಡ್ರೈವಿಂಗ್‌ (Rash driving) ಮಾಡಿದ್ದು, ಬೈಕ್ ಹಾಗೂ ಪಾದಚಾರಿಗಳಿಗೆ ಗುದ್ದಿ ಎಸ್ಕೇಪ್ ಆಗಿದ್ದಾನೆ. ಹಿಟ್ ಆ್ಯಂಡ್ ರನ್ ದೃಶ್ಯ ಕಾರಿನ‌ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಡೈರಿ ಸರ್ಕಲ್ ಬಳಿಯ ಕ್ರೈಸ್ಟ್ ಯೂನಿವರ್ಸಿಟಿ ಬಳಿ ನಡೆದಿದೆ. ಜುಲೈ 11ರಂದು ರಾತ್ರಿ 9.07ರ ಸುಮಾರಿಗೆ ಘಟನೆ ನಡೆದಿದ್ದು, ಎಕ್ಸ್ ನಲ್ಲಿ ವಿಡಿಯೋ ಶೇರ್ ಮಾಡಿ ಬೆಂಗಳೂರು (Bengaluru)ಸಿಟಿ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ. ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಮೊದಲು ವೇಗವಾಗಿ ಬಂದು ಕಾರನ್ನ ಓವರ್ ಟೇಕ್ ಮಾಡವ ಆಟೋ, ನಂತರ ರಸ್ತೆ ಬದಿ ನಡೆದುಕೊಂಡು ಹೋಗ್ತಿದ್ದ ಇಬ್ಬರು ಪಾದಚಾರಿ ಹಾಗೂ ಬೈಕ್‌ಗೆ ಗುದ್ದಿ ಪರಾರಿಯಾಗಿದ್ದಾನೆ. ತಕ್ಷಣ ಬಿದ್ದವರ ಸಹಾಯಕ್ಕೆ ಸಹ ಸವಾರರು ಬಂದಿದ್ದಾರೆ. ವಿಡಿಯೋದಲ್ಲಿ ಆಟೋದ ನಂಬರ್ ಫ್ಲೇಟ್ ಸರಿಯಾಗಿ ಸೆರೆಯಾಗಿಲ್ಲ. ಸೂಕ್ತ ಕ್ರಮದ ಭರವಸೆಯನ್ನು ಬೆಂಗಳೂರ ಸಿಟಿ ಪೊಲೀಸರು ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಮನವಿ ಪತ್ರ ಕಸದ ಪಾಲು! ಸಿಎಂ ಸ್ವೀಕರಿಸಿದ್ದ ಅಹವಾಲು ಕಸದ ರಾಶಿಯಲ್ಲಿ ಪತ್ತೆ !

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more