Bengaluru News: ಆಟೋ ಚಾಲಕನಿಂದ ರ್‍ಯಾಶ್ ಡ್ರೈವಿಂಗ್‌: ಬೈಕ್‌,ಪಾದಚಾರಿಗೆ ಗುದ್ದಿ ಎಸ್ಕೇಪ್‌..ವಿಡಿಯೋ

Bengaluru News: ಆಟೋ ಚಾಲಕನಿಂದ ರ್‍ಯಾಶ್ ಡ್ರೈವಿಂಗ್‌: ಬೈಕ್‌,ಪಾದಚಾರಿಗೆ ಗುದ್ದಿ ಎಸ್ಕೇಪ್‌..ವಿಡಿಯೋ

Published : Jul 13, 2024, 01:30 PM IST

ಸಿಲಿಕಾನ್‌ ಸಿಟಿಯಲ್ಲಿ ಆಟೋ ಚಾಲಕನೊಬ್ಬ ರ್‍ಯಾಶ್ ಆಗಿ ಡ್ರೈವಿಂಗ್‌ ಮಾಡಿ, ಬೈಕ್‌ ಹಾಗೂ ಪಾದಚಾರಿಗೆ ಗುದ್ದಿರುವ ಘಟನೆ ನಡೆದಿದೆ.
 

ಬೆಂಗಳೂರು: ಆಟೋ ಚಾಲಕನೊಬ್ಬ(Auto driver) ರ್‍ಯಾಶ್ ಆಗಿ ಡ್ರೈವಿಂಗ್‌ (Rash driving) ಮಾಡಿದ್ದು, ಬೈಕ್ ಹಾಗೂ ಪಾದಚಾರಿಗಳಿಗೆ ಗುದ್ದಿ ಎಸ್ಕೇಪ್ ಆಗಿದ್ದಾನೆ. ಹಿಟ್ ಆ್ಯಂಡ್ ರನ್ ದೃಶ್ಯ ಕಾರಿನ‌ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಡೈರಿ ಸರ್ಕಲ್ ಬಳಿಯ ಕ್ರೈಸ್ಟ್ ಯೂನಿವರ್ಸಿಟಿ ಬಳಿ ನಡೆದಿದೆ. ಜುಲೈ 11ರಂದು ರಾತ್ರಿ 9.07ರ ಸುಮಾರಿಗೆ ಘಟನೆ ನಡೆದಿದ್ದು, ಎಕ್ಸ್ ನಲ್ಲಿ ವಿಡಿಯೋ ಶೇರ್ ಮಾಡಿ ಬೆಂಗಳೂರು (Bengaluru)ಸಿಟಿ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ. ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಮೊದಲು ವೇಗವಾಗಿ ಬಂದು ಕಾರನ್ನ ಓವರ್ ಟೇಕ್ ಮಾಡವ ಆಟೋ, ನಂತರ ರಸ್ತೆ ಬದಿ ನಡೆದುಕೊಂಡು ಹೋಗ್ತಿದ್ದ ಇಬ್ಬರು ಪಾದಚಾರಿ ಹಾಗೂ ಬೈಕ್‌ಗೆ ಗುದ್ದಿ ಪರಾರಿಯಾಗಿದ್ದಾನೆ. ತಕ್ಷಣ ಬಿದ್ದವರ ಸಹಾಯಕ್ಕೆ ಸಹ ಸವಾರರು ಬಂದಿದ್ದಾರೆ. ವಿಡಿಯೋದಲ್ಲಿ ಆಟೋದ ನಂಬರ್ ಫ್ಲೇಟ್ ಸರಿಯಾಗಿ ಸೆರೆಯಾಗಿಲ್ಲ. ಸೂಕ್ತ ಕ್ರಮದ ಭರವಸೆಯನ್ನು ಬೆಂಗಳೂರ ಸಿಟಿ ಪೊಲೀಸರು ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಮನವಿ ಪತ್ರ ಕಸದ ಪಾಲು! ಸಿಎಂ ಸ್ವೀಕರಿಸಿದ್ದ ಅಹವಾಲು ಕಸದ ರಾಶಿಯಲ್ಲಿ ಪತ್ತೆ !

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more