ಬೆಂಗಳೂರು ಫೌಂಡೇಶನ್ ವತಿಯಿಂದ ಗೌರವ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ..ರಾಜ್ಯಪಾಲರಿಂದ ವಂದನೆ

ಬೆಂಗಳೂರು ಫೌಂಡೇಶನ್ ವತಿಯಿಂದ ಗೌರವ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ..ರಾಜ್ಯಪಾಲರಿಂದ ವಂದನೆ

Published : Nov 05, 2023, 10:30 AM ISTUpdated : Nov 05, 2023, 10:32 AM IST

ನಮ್ಮ ಬೆಂಗಳೂರು ಫೌಂಡೇಶನ್ ವತಿಯಿಂದ 13 ನೇ ವರ್ಷದ ನಮ್ಮ ಬೆಂಗಳೂರು ಪ್ರಶಸ್ತಿಯನ್ನ ಕೊಡಲಾಯ್ತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯಪಾಲ ಥಾವರ್ ಚಂದ ಗೆಹಲೋತ್ ಪ್ರಶಸ್ತಿ ನೀಡಿ ಗೌರವಿಸಿದ್ರು.
 

ನಮ್ಮ ಬೆಂಗಳೂರು ಫೌಂಡೇಶನ್ ವತಿಯಿಂದ ಬೆಂಗಳೂರಿನ ಕೋರಮಂಗಲದ ಕ್ಲಬ್‌ನಲ್ಲಿ(Koramangala Club) ಪ್ರಶಸ್ತಿ ಸಮಾರಂಭ ಕಾರ್ಯಕ್ರಮ ನೆರೆವೇರಿತು. ಎಲೆಮರೆಯಲ್ಲಿರುವ ಬೆಂಗಳೂರಿನ(Bengaluru) ಸಾಧಕರನ್ನು ಗುರುತಿಸಿ ಪ್ರತಿವರ್ಷ ಬೆಂಗಳೂರು ಫೌಂಡೇಶನ್ ಪ್ರಶಸ್ತಿ(Bengaluru Foundation) ನೀಡುತ್ತಿದೆ. ಈ ವರ್ಷವೂ ಕೂಡ 800ಕ್ಕೂ ಹೆಚ್ಚಿನ ಸಾಧಕರ ನಾಮಿನೇಷನ್ ಪ್ರಕ್ರಿಯೆಯಲ್ಲಿ ಐದು ಜನ ಸಾಧಕರನ್ನ ಗುರುತಿಸಿ ಪ್ರಶಸ್ತಿ ನೀಡಲಾಯ್ತು. ನಮ್ಮ ಬೆಂಗಳೂರಿಯನ್ ಆಫ್ ದಿ ಇಯರ್ ಪ್ರಶಸ್ತಿಯನ್ನು ಅಲ್ಬಿನಾ ಶಂಕರ್ ಅವರಿಗೆ ನೀಡಲಾಗಿದೆ. ಉತ್ತಮ ಸರ್ಕಾರಿ ಅಧಿಕಾರಿ ಪ್ರಶಸ್ತಿ ಡಾ. ರಘುನಾಥ್ ಬಿ ವಿ ಅವರಿಗೆ ಲಭಿಸಿದೆ. ಸಾಮಾಜಿಕ ಉದ್ಯಮಿ ಪ್ರಶಸ್ತಿಯನ್ನು ಇಂದುಮತಿ ಅವರಿಗೆ ನೀಡಿ ಗೌರವಿಸಲಾಗಿದೆ. ರೈಸಿಂಗ್ ಸ್ಟಾರ್ ಪ್ರಶಸ್ತಿ(Award) ಅಂಕಿತ್ ಪುರಿ ಪಾಲಾದ್ರೆ ಜೀವಮಾನದ ಸಾಧನೆ ಪ್ರಶಸ್ತಿ ಯನ್ನು ಜಸ್ಟಿಸ್ ಡಾ.ವೆಂಕಟಾಚಲಯ್ಯ ಅವರಿಗೆ ನೀಡಲಾಗಿದೆ. ವಿವಿಧ ಕ್ಷೇತ್ರಗಳ ಗಣ್ಯರ ಒಳಗೊಂಡಂತೆ ತೀರ್ಪುಗಾರರ ಸಮಿತಿ ರಚಿಸಿ ಸಾಧಕರನ್ನ ಗುರುತಿಸಲಾಗಿದೆ. ಅಂತಿಮ ಸುತ್ತಲ್ಲಿ ಪ್ರತಿಯೊಬ್ಬ ಸಾಧಕರನ್ನೂ ಸಹ ಸಂದರ್ಶಿಸಿದ ಬಳಿಕ ಪಾರದರ್ಶಕ ಮತ್ತು ಸರ್ವಸಮ್ಮತದ ಪ್ರಕ್ರಿಯೆಯ ವಿಜೇತರನ್ನ ಆಯ್ಕೆ ಮಾಡಲಾಯ್ತು.. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿಜೇತರಿಗೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರದ ತಾವರ ಚಂದ್ ಗೇಹಲೊಟ್ ಪ್ರಶಸ್ತಿ ನೀಡಿ ಗೌರವಿಸಿದ್ರು.

ಇದನ್ನೂ ವೀಕ್ಷಿಸಿ:  ರಜನಿಕಾಂತ್‌ 171ನೇ ಚಿತ್ರಕ್ಕೆ ರಾಘವ ಲಾರೆನ್ಸ್ ವಿಲನ್..!

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more