Karwar: 'ಭಾರತದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರು': ಏಕಾಂಗಿ ಸೈಕಲ್ ಯಾತ್ರೆ ಮೂಲಕ ಯುವತಿಯ ಸಂದೇಶ

Karwar: 'ಭಾರತದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರು': ಏಕಾಂಗಿ ಸೈಕಲ್ ಯಾತ್ರೆ ಮೂಲಕ ಯುವತಿಯ ಸಂದೇಶ

Published : Dec 17, 2022, 11:48 AM IST

ಭಾರತದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರು ಎಂಬ ಸಂದೇಶ ವಿಶ್ವಕ್ಕೆ ಸಂದೇಶ ಸಾರಲು, ಯುವತಿಯೊಬ್ಬಳು ಸೈಕಲ್ ಏರಿ ಏಕಾಂಗಿ ಯಾತ್ರೆ ಮಾಡುತ್ತಿದ್ದಾರೆ.

ದೇಶದ ವಿವಿಧೆಡೆ ನಡೆಯುತ್ತಿದ್ದ ಕೆಲವೊಂದು ಅಮಾನವೀಯ ಘಟನೆಗಳಿಂದ ಭಾರತದಲ್ಲಿ ಹೆಣ್ಣುಮಕ್ಕಳ ಸುರಕ್ಷತೆಯ ಬಗ್ಗೆ ಪ್ರಶ್ನೆ ಮೂಡುವಂತಾಗಿದೆ. ಪ್ರತಿನಿತ್ಯ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಇತರ ಮಹಿಳೆಯರನ್ನು ಆತಂಕಕ್ಕೀಡಾಗುವಂತೆ ಮಾಡಿದೆ. ಆದರೆ, ಭಾರತ ದೇಶ ಮಹಿಳೆಯರಿಗೆ ಸುರಕ್ಷಿತವಾಗಿದೆ ಅನ್ನೋದನ್ನು ತೋರಿಸಿಕೊಡುವ ನಿಟ್ಟಿನಲ್ಲಿ ಯುವತಿಯೋರ್ವಳು ಏಕಾಂಗಿಯಾಗಿ ಸೈಕಲ್ ಮೇಲೆ ದೇಶ ಪರ್ಯಟನೆಗೆ ಹೊರಟಿದ್ದಾರೆ. ಬರೋಬ್ಬರಿ ಒಟ್ಟು 20 ಸಾವಿರ ಕಿ.ಮೀ. ಸೈಕಲ್ ಯಾತ್ರೆಯನ್ನು ಮಾಡುವ ಮೂಲಕ ನೋಡುಗರ ಹುಬ್ಬೇರುವಂತೆ ಮಾಡುತ್ತಿದ್ದಾಳೆ. 

PSI Recruitment Scam: ಬೇಲ್‌ ಪಡೆದು ಬಂದ ಕಾಂಗ್ರೆಸ್‌ ಮುಖಂಡನಿಗೆ ಭರ್ಜರಿ ಸ್ವಾಗತ!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more