Karwar: 'ಭಾರತದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರು': ಏಕಾಂಗಿ ಸೈಕಲ್ ಯಾತ್ರೆ ಮೂಲಕ ಯುವತಿಯ ಸಂದೇಶ

Karwar: 'ಭಾರತದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರು': ಏಕಾಂಗಿ ಸೈಕಲ್ ಯಾತ್ರೆ ಮೂಲಕ ಯುವತಿಯ ಸಂದೇಶ

Published : Dec 17, 2022, 11:48 AM IST

ಭಾರತದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರು ಎಂಬ ಸಂದೇಶ ವಿಶ್ವಕ್ಕೆ ಸಂದೇಶ ಸಾರಲು, ಯುವತಿಯೊಬ್ಬಳು ಸೈಕಲ್ ಏರಿ ಏಕಾಂಗಿ ಯಾತ್ರೆ ಮಾಡುತ್ತಿದ್ದಾರೆ.

ದೇಶದ ವಿವಿಧೆಡೆ ನಡೆಯುತ್ತಿದ್ದ ಕೆಲವೊಂದು ಅಮಾನವೀಯ ಘಟನೆಗಳಿಂದ ಭಾರತದಲ್ಲಿ ಹೆಣ್ಣುಮಕ್ಕಳ ಸುರಕ್ಷತೆಯ ಬಗ್ಗೆ ಪ್ರಶ್ನೆ ಮೂಡುವಂತಾಗಿದೆ. ಪ್ರತಿನಿತ್ಯ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಇತರ ಮಹಿಳೆಯರನ್ನು ಆತಂಕಕ್ಕೀಡಾಗುವಂತೆ ಮಾಡಿದೆ. ಆದರೆ, ಭಾರತ ದೇಶ ಮಹಿಳೆಯರಿಗೆ ಸುರಕ್ಷಿತವಾಗಿದೆ ಅನ್ನೋದನ್ನು ತೋರಿಸಿಕೊಡುವ ನಿಟ್ಟಿನಲ್ಲಿ ಯುವತಿಯೋರ್ವಳು ಏಕಾಂಗಿಯಾಗಿ ಸೈಕಲ್ ಮೇಲೆ ದೇಶ ಪರ್ಯಟನೆಗೆ ಹೊರಟಿದ್ದಾರೆ. ಬರೋಬ್ಬರಿ ಒಟ್ಟು 20 ಸಾವಿರ ಕಿ.ಮೀ. ಸೈಕಲ್ ಯಾತ್ರೆಯನ್ನು ಮಾಡುವ ಮೂಲಕ ನೋಡುಗರ ಹುಬ್ಬೇರುವಂತೆ ಮಾಡುತ್ತಿದ್ದಾಳೆ. 

PSI Recruitment Scam: ಬೇಲ್‌ ಪಡೆದು ಬಂದ ಕಾಂಗ್ರೆಸ್‌ ಮುಖಂಡನಿಗೆ ಭರ್ಜರಿ ಸ್ವಾಗತ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more