Karwar: 'ಭಾರತದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರು': ಏಕಾಂಗಿ ಸೈಕಲ್ ಯಾತ್ರೆ ಮೂಲಕ ಯುವತಿಯ ಸಂದೇಶ

Karwar: 'ಭಾರತದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರು': ಏಕಾಂಗಿ ಸೈಕಲ್ ಯಾತ್ರೆ ಮೂಲಕ ಯುವತಿಯ ಸಂದೇಶ

Published : Dec 17, 2022, 11:48 AM IST

ಭಾರತದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರು ಎಂಬ ಸಂದೇಶ ವಿಶ್ವಕ್ಕೆ ಸಂದೇಶ ಸಾರಲು, ಯುವತಿಯೊಬ್ಬಳು ಸೈಕಲ್ ಏರಿ ಏಕಾಂಗಿ ಯಾತ್ರೆ ಮಾಡುತ್ತಿದ್ದಾರೆ.

ದೇಶದ ವಿವಿಧೆಡೆ ನಡೆಯುತ್ತಿದ್ದ ಕೆಲವೊಂದು ಅಮಾನವೀಯ ಘಟನೆಗಳಿಂದ ಭಾರತದಲ್ಲಿ ಹೆಣ್ಣುಮಕ್ಕಳ ಸುರಕ್ಷತೆಯ ಬಗ್ಗೆ ಪ್ರಶ್ನೆ ಮೂಡುವಂತಾಗಿದೆ. ಪ್ರತಿನಿತ್ಯ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಇತರ ಮಹಿಳೆಯರನ್ನು ಆತಂಕಕ್ಕೀಡಾಗುವಂತೆ ಮಾಡಿದೆ. ಆದರೆ, ಭಾರತ ದೇಶ ಮಹಿಳೆಯರಿಗೆ ಸುರಕ್ಷಿತವಾಗಿದೆ ಅನ್ನೋದನ್ನು ತೋರಿಸಿಕೊಡುವ ನಿಟ್ಟಿನಲ್ಲಿ ಯುವತಿಯೋರ್ವಳು ಏಕಾಂಗಿಯಾಗಿ ಸೈಕಲ್ ಮೇಲೆ ದೇಶ ಪರ್ಯಟನೆಗೆ ಹೊರಟಿದ್ದಾರೆ. ಬರೋಬ್ಬರಿ ಒಟ್ಟು 20 ಸಾವಿರ ಕಿ.ಮೀ. ಸೈಕಲ್ ಯಾತ್ರೆಯನ್ನು ಮಾಡುವ ಮೂಲಕ ನೋಡುಗರ ಹುಬ್ಬೇರುವಂತೆ ಮಾಡುತ್ತಿದ್ದಾಳೆ. 

PSI Recruitment Scam: ಬೇಲ್‌ ಪಡೆದು ಬಂದ ಕಾಂಗ್ರೆಸ್‌ ಮುಖಂಡನಿಗೆ ಭರ್ಜರಿ ಸ್ವಾಗತ!

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more