Ballari: ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾದ ಬಳ್ಳಾರಿ: ಅಯ್ಯಪ್ಪಸ್ವಾಮಿ ಪೂಜೆ ಆಯೋಜಿಸಿದ ನೂರ್ ಮೊಹಮ್ಮದ್

Ballari: ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾದ ಬಳ್ಳಾರಿ: ಅಯ್ಯಪ್ಪಸ್ವಾಮಿ ಪೂಜೆ ಆಯೋಜಿಸಿದ ನೂರ್ ಮೊಹಮ್ಮದ್

Published : Dec 24, 2022, 12:45 PM IST

ಬಳ್ಳಾರಿ ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದು, ಅಯ್ಯಪ್ಪ ಸ್ವಾಮಿ‌ ಪೂಜೆ ಮಾಡುವ ಮೂಲಕ ಪಾಲಿಕೆ ಸದಸ್ಯ‌ ಸೌಹಾರ್ದತೆ ಮೆರೆದಿದ್ದಾರೆ.
 

ಬಳ್ಳಾರಿ : ದೇಶದಲ್ಲಿ ಒಂದು ಕಡೆ ಕೋಮು ದಳ್ಳುರಿ ಹಬ್ಬುತ್ತಿರುವ ಬೆನ್ನಲ್ಲೇ, ಕೋಮು ಸೌಹಾರ್ದತೆಯನ್ನು ಬೆಳೆಸುವ ಘಟನೆಗಳಿಗೂ ಕೊರತೆ ಇಲ್ಲವೆಂದು ತೋರಿಸುವ ಕೆಲಸವಾಗಿದೆ. ಬಳ್ಳಾರಿಯ 15ನೇ ವಾರ್ಡ್ ನ ಪಾಲಿಕೆ ಸದಸ್ಯ, ಕಾಂಗ್ರೆಸ್ಸಿನ ನೂರ್ ಮೊಹಮ್ಮದ್ ಅವರಿಂದ ಅಯ್ಯಪ್ಪ ಮಾಲಾಧಾರಿಗಳ ಬೃಹತ್ ಮಹಾ ಪಡಿಪೂಜೆ  ಆಯೋಜನೆ ಮಾಡಲಾಗಿದೆ. ವೇದಿಕೆಯ ಮೇಲೆ ನಿರ್ಮಿಸಲಾಗಿದ್ದ 18 ಮೆಟ್ಟಿಲುಗಳ ಮೇಲೆ ಅಯ್ಯಪ್ಪ ಸ್ವಾಮಿಯ ಮಂಟಪದಲ್ಲಿ, ಪೂಜೆ ನಡೆಯಿತು. ಮಾಲಾಧಾರಿಗಳು ಸೇರಿದಂತೆ ಬಹುತೇಕ ಮುಸ್ಲಿಂ ಮುಖಂಡರು ಪೂಜೆಯಲ್ಲಿ ಭಾಗಿಯಾಗಿದ್ದರು. ಹೀಗೆ ವಿಶೇಷ ಕ್ಷಣಕ್ಕೆ ಸಾಕ್ಷಿಯಾಗಿದೆ ಬಳ್ಳಾರಿಯ ಅಯ್ಯಪ್ಪ ಸ್ವಾಮಿ ಪೂಜೆ ಕಾರ್ಯಕ್ರಮ.


24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more