Ballari: ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾದ ಬಳ್ಳಾರಿ: ಅಯ್ಯಪ್ಪಸ್ವಾಮಿ ಪೂಜೆ ಆಯೋಜಿಸಿದ ನೂರ್ ಮೊಹಮ್ಮದ್

Ballari: ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾದ ಬಳ್ಳಾರಿ: ಅಯ್ಯಪ್ಪಸ್ವಾಮಿ ಪೂಜೆ ಆಯೋಜಿಸಿದ ನೂರ್ ಮೊಹಮ್ಮದ್

Published : Dec 24, 2022, 12:45 PM IST

ಬಳ್ಳಾರಿ ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದು, ಅಯ್ಯಪ್ಪ ಸ್ವಾಮಿ‌ ಪೂಜೆ ಮಾಡುವ ಮೂಲಕ ಪಾಲಿಕೆ ಸದಸ್ಯ‌ ಸೌಹಾರ್ದತೆ ಮೆರೆದಿದ್ದಾರೆ.
 

ಬಳ್ಳಾರಿ : ದೇಶದಲ್ಲಿ ಒಂದು ಕಡೆ ಕೋಮು ದಳ್ಳುರಿ ಹಬ್ಬುತ್ತಿರುವ ಬೆನ್ನಲ್ಲೇ, ಕೋಮು ಸೌಹಾರ್ದತೆಯನ್ನು ಬೆಳೆಸುವ ಘಟನೆಗಳಿಗೂ ಕೊರತೆ ಇಲ್ಲವೆಂದು ತೋರಿಸುವ ಕೆಲಸವಾಗಿದೆ. ಬಳ್ಳಾರಿಯ 15ನೇ ವಾರ್ಡ್ ನ ಪಾಲಿಕೆ ಸದಸ್ಯ, ಕಾಂಗ್ರೆಸ್ಸಿನ ನೂರ್ ಮೊಹಮ್ಮದ್ ಅವರಿಂದ ಅಯ್ಯಪ್ಪ ಮಾಲಾಧಾರಿಗಳ ಬೃಹತ್ ಮಹಾ ಪಡಿಪೂಜೆ  ಆಯೋಜನೆ ಮಾಡಲಾಗಿದೆ. ವೇದಿಕೆಯ ಮೇಲೆ ನಿರ್ಮಿಸಲಾಗಿದ್ದ 18 ಮೆಟ್ಟಿಲುಗಳ ಮೇಲೆ ಅಯ್ಯಪ್ಪ ಸ್ವಾಮಿಯ ಮಂಟಪದಲ್ಲಿ, ಪೂಜೆ ನಡೆಯಿತು. ಮಾಲಾಧಾರಿಗಳು ಸೇರಿದಂತೆ ಬಹುತೇಕ ಮುಸ್ಲಿಂ ಮುಖಂಡರು ಪೂಜೆಯಲ್ಲಿ ಭಾಗಿಯಾಗಿದ್ದರು. ಹೀಗೆ ವಿಶೇಷ ಕ್ಷಣಕ್ಕೆ ಸಾಕ್ಷಿಯಾಗಿದೆ ಬಳ್ಳಾರಿಯ ಅಯ್ಯಪ್ಪ ಸ್ವಾಮಿ ಪೂಜೆ ಕಾರ್ಯಕ್ರಮ.


22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
Read more