Ballari: ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾದ ಬಳ್ಳಾರಿ: ಅಯ್ಯಪ್ಪಸ್ವಾಮಿ ಪೂಜೆ ಆಯೋಜಿಸಿದ ನೂರ್ ಮೊಹಮ್ಮದ್

Ballari: ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾದ ಬಳ್ಳಾರಿ: ಅಯ್ಯಪ್ಪಸ್ವಾಮಿ ಪೂಜೆ ಆಯೋಜಿಸಿದ ನೂರ್ ಮೊಹಮ್ಮದ್

Published : Dec 24, 2022, 12:45 PM IST

ಬಳ್ಳಾರಿ ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದು, ಅಯ್ಯಪ್ಪ ಸ್ವಾಮಿ‌ ಪೂಜೆ ಮಾಡುವ ಮೂಲಕ ಪಾಲಿಕೆ ಸದಸ್ಯ‌ ಸೌಹಾರ್ದತೆ ಮೆರೆದಿದ್ದಾರೆ.
 

ಬಳ್ಳಾರಿ : ದೇಶದಲ್ಲಿ ಒಂದು ಕಡೆ ಕೋಮು ದಳ್ಳುರಿ ಹಬ್ಬುತ್ತಿರುವ ಬೆನ್ನಲ್ಲೇ, ಕೋಮು ಸೌಹಾರ್ದತೆಯನ್ನು ಬೆಳೆಸುವ ಘಟನೆಗಳಿಗೂ ಕೊರತೆ ಇಲ್ಲವೆಂದು ತೋರಿಸುವ ಕೆಲಸವಾಗಿದೆ. ಬಳ್ಳಾರಿಯ 15ನೇ ವಾರ್ಡ್ ನ ಪಾಲಿಕೆ ಸದಸ್ಯ, ಕಾಂಗ್ರೆಸ್ಸಿನ ನೂರ್ ಮೊಹಮ್ಮದ್ ಅವರಿಂದ ಅಯ್ಯಪ್ಪ ಮಾಲಾಧಾರಿಗಳ ಬೃಹತ್ ಮಹಾ ಪಡಿಪೂಜೆ  ಆಯೋಜನೆ ಮಾಡಲಾಗಿದೆ. ವೇದಿಕೆಯ ಮೇಲೆ ನಿರ್ಮಿಸಲಾಗಿದ್ದ 18 ಮೆಟ್ಟಿಲುಗಳ ಮೇಲೆ ಅಯ್ಯಪ್ಪ ಸ್ವಾಮಿಯ ಮಂಟಪದಲ್ಲಿ, ಪೂಜೆ ನಡೆಯಿತು. ಮಾಲಾಧಾರಿಗಳು ಸೇರಿದಂತೆ ಬಹುತೇಕ ಮುಸ್ಲಿಂ ಮುಖಂಡರು ಪೂಜೆಯಲ್ಲಿ ಭಾಗಿಯಾಗಿದ್ದರು. ಹೀಗೆ ವಿಶೇಷ ಕ್ಷಣಕ್ಕೆ ಸಾಕ್ಷಿಯಾಗಿದೆ ಬಳ್ಳಾರಿಯ ಅಯ್ಯಪ್ಪ ಸ್ವಾಮಿ ಪೂಜೆ ಕಾರ್ಯಕ್ರಮ.


53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more