Ballari: ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾದ ಬಳ್ಳಾರಿ: ಅಯ್ಯಪ್ಪಸ್ವಾಮಿ ಪೂಜೆ ಆಯೋಜಿಸಿದ ನೂರ್ ಮೊಹಮ್ಮದ್

Ballari: ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾದ ಬಳ್ಳಾರಿ: ಅಯ್ಯಪ್ಪಸ್ವಾಮಿ ಪೂಜೆ ಆಯೋಜಿಸಿದ ನೂರ್ ಮೊಹಮ್ಮದ್

Published : Dec 24, 2022, 12:45 PM IST

ಬಳ್ಳಾರಿ ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದು, ಅಯ್ಯಪ್ಪ ಸ್ವಾಮಿ‌ ಪೂಜೆ ಮಾಡುವ ಮೂಲಕ ಪಾಲಿಕೆ ಸದಸ್ಯ‌ ಸೌಹಾರ್ದತೆ ಮೆರೆದಿದ್ದಾರೆ.
 

ಬಳ್ಳಾರಿ : ದೇಶದಲ್ಲಿ ಒಂದು ಕಡೆ ಕೋಮು ದಳ್ಳುರಿ ಹಬ್ಬುತ್ತಿರುವ ಬೆನ್ನಲ್ಲೇ, ಕೋಮು ಸೌಹಾರ್ದತೆಯನ್ನು ಬೆಳೆಸುವ ಘಟನೆಗಳಿಗೂ ಕೊರತೆ ಇಲ್ಲವೆಂದು ತೋರಿಸುವ ಕೆಲಸವಾಗಿದೆ. ಬಳ್ಳಾರಿಯ 15ನೇ ವಾರ್ಡ್ ನ ಪಾಲಿಕೆ ಸದಸ್ಯ, ಕಾಂಗ್ರೆಸ್ಸಿನ ನೂರ್ ಮೊಹಮ್ಮದ್ ಅವರಿಂದ ಅಯ್ಯಪ್ಪ ಮಾಲಾಧಾರಿಗಳ ಬೃಹತ್ ಮಹಾ ಪಡಿಪೂಜೆ  ಆಯೋಜನೆ ಮಾಡಲಾಗಿದೆ. ವೇದಿಕೆಯ ಮೇಲೆ ನಿರ್ಮಿಸಲಾಗಿದ್ದ 18 ಮೆಟ್ಟಿಲುಗಳ ಮೇಲೆ ಅಯ್ಯಪ್ಪ ಸ್ವಾಮಿಯ ಮಂಟಪದಲ್ಲಿ, ಪೂಜೆ ನಡೆಯಿತು. ಮಾಲಾಧಾರಿಗಳು ಸೇರಿದಂತೆ ಬಹುತೇಕ ಮುಸ್ಲಿಂ ಮುಖಂಡರು ಪೂಜೆಯಲ್ಲಿ ಭಾಗಿಯಾಗಿದ್ದರು. ಹೀಗೆ ವಿಶೇಷ ಕ್ಷಣಕ್ಕೆ ಸಾಕ್ಷಿಯಾಗಿದೆ ಬಳ್ಳಾರಿಯ ಅಯ್ಯಪ್ಪ ಸ್ವಾಮಿ ಪೂಜೆ ಕಾರ್ಯಕ್ರಮ.


25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more