Ballari: ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾದ ಬಳ್ಳಾರಿ: ಅಯ್ಯಪ್ಪಸ್ವಾಮಿ ಪೂಜೆ ಆಯೋಜಿಸಿದ ನೂರ್ ಮೊಹಮ್ಮದ್

Ballari: ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾದ ಬಳ್ಳಾರಿ: ಅಯ್ಯಪ್ಪಸ್ವಾಮಿ ಪೂಜೆ ಆಯೋಜಿಸಿದ ನೂರ್ ಮೊಹಮ್ಮದ್

Published : Dec 24, 2022, 12:45 PM IST

ಬಳ್ಳಾರಿ ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದು, ಅಯ್ಯಪ್ಪ ಸ್ವಾಮಿ‌ ಪೂಜೆ ಮಾಡುವ ಮೂಲಕ ಪಾಲಿಕೆ ಸದಸ್ಯ‌ ಸೌಹಾರ್ದತೆ ಮೆರೆದಿದ್ದಾರೆ.
 

ಬಳ್ಳಾರಿ : ದೇಶದಲ್ಲಿ ಒಂದು ಕಡೆ ಕೋಮು ದಳ್ಳುರಿ ಹಬ್ಬುತ್ತಿರುವ ಬೆನ್ನಲ್ಲೇ, ಕೋಮು ಸೌಹಾರ್ದತೆಯನ್ನು ಬೆಳೆಸುವ ಘಟನೆಗಳಿಗೂ ಕೊರತೆ ಇಲ್ಲವೆಂದು ತೋರಿಸುವ ಕೆಲಸವಾಗಿದೆ. ಬಳ್ಳಾರಿಯ 15ನೇ ವಾರ್ಡ್ ನ ಪಾಲಿಕೆ ಸದಸ್ಯ, ಕಾಂಗ್ರೆಸ್ಸಿನ ನೂರ್ ಮೊಹಮ್ಮದ್ ಅವರಿಂದ ಅಯ್ಯಪ್ಪ ಮಾಲಾಧಾರಿಗಳ ಬೃಹತ್ ಮಹಾ ಪಡಿಪೂಜೆ  ಆಯೋಜನೆ ಮಾಡಲಾಗಿದೆ. ವೇದಿಕೆಯ ಮೇಲೆ ನಿರ್ಮಿಸಲಾಗಿದ್ದ 18 ಮೆಟ್ಟಿಲುಗಳ ಮೇಲೆ ಅಯ್ಯಪ್ಪ ಸ್ವಾಮಿಯ ಮಂಟಪದಲ್ಲಿ, ಪೂಜೆ ನಡೆಯಿತು. ಮಾಲಾಧಾರಿಗಳು ಸೇರಿದಂತೆ ಬಹುತೇಕ ಮುಸ್ಲಿಂ ಮುಖಂಡರು ಪೂಜೆಯಲ್ಲಿ ಭಾಗಿಯಾಗಿದ್ದರು. ಹೀಗೆ ವಿಶೇಷ ಕ್ಷಣಕ್ಕೆ ಸಾಕ್ಷಿಯಾಗಿದೆ ಬಳ್ಳಾರಿಯ ಅಯ್ಯಪ್ಪ ಸ್ವಾಮಿ ಪೂಜೆ ಕಾರ್ಯಕ್ರಮ.


24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more