ಶಿವಾನಂದ ಪಾಟೀಲ್ ರೈತರಿಗೆ ಅಪಮಾನ ಮಾಡಿದ್ದು, ಕ್ಷಮೆ ಕೇಳಬೇಕು: ಬಿ.ವೈ. ವಿಜಯೇಂದ್ರ

ಶಿವಾನಂದ ಪಾಟೀಲ್ ರೈತರಿಗೆ ಅಪಮಾನ ಮಾಡಿದ್ದು, ಕ್ಷಮೆ ಕೇಳಬೇಕು: ಬಿ.ವೈ. ವಿಜಯೇಂದ್ರ

Published : Dec 25, 2023, 01:14 PM IST

ಪಾಟೀಲ್ ಹೇಳಿಕೆ ಖಂಡಿಸಿದ ಬಿ.ವೈ. ವಿಜಯೇಂದ್ರ
ಕೂಡಲೇ ಶಿವಾನಂದ ಪಾಟೀಲ್ ರಾಜೀನಾಮೆ ಪಡೆಯಿರಿ
ಸಿದ್ದರಾಮಯ್ಯ ಸಚಿವರ ರಾಜೀನಾಮೆ ಪಡೆಯಬೇಕು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ

ರೈತರಿಗೆ ಸಚಿವ ಶಿವಾನಂದ ಪಾಟೀಲ್(Farmers Minister Shivananda Patil) ಅಪಮಾನ ಮಾಡಿದ್ದಾರೆ. ಕೂಡಲೇ ಅವರ ರಾಜೀನಾಮೆ ಪಡೆಯಿರಿ. ಸಚಿವರನ್ನು ವಜಾ ಮಾಡಿದ್ರೆ, ದೇಶ ಮುಳುಗಿ ಹೋಗಲ್ಲ. ಈಗ ಮತ್ತೆ ಅದೇ ದುರಹಂಕಾರದ ಮಾತು ಆಡಿದ್ದಾರೆ‌ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BJP State President B.Y. Vijayendra) ಕಿಡಿಕಾರಿದ್ದಾರೆ. ಶಿವಾನಂದ ಪಾಟೀಲರನ್ನು ಕರೆದು ಬುದ್ಧಿ ಹೇಳಿ, ಬುದ್ಧಿ ಕಲಿಯದಿದ್ದರೆ ಸಂಪುಟದಿಂದ ಕೈಬಿಡಬೇಕು. ಮೊನ್ನೆ ಸಚಿವ ಜಮೀರ್ ಅಹಮ್ಮದ್ ಕೂಡ ಫ್ಯಾಷನ್ ಶೋ ಮಾಡಿದ್ದಾರೆ ಎಂದು ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ರು. ದೇಶಕ್ಕೆ ಅನ್ನ ಕೊಡುವ ರೈತರ(Farmers) ಬಗ್ಗೆ ಈ ರೀತಿ ಧೋರಣೆ ತೋರುವುದು ಸರಿಯಲ್ಲ. ಸರ್ಕಾರದಲ್ಲಿರುವ ಮಂತ್ರಿಗಳ ನಡವಳಿಕೆ ಸರಿಯಾಗಿಲ್ಲ. ಪರಿಹಾರ ಕೊಡುವ ಯೋಗ್ಯತೆಯೂ ಸರ್ಕಾರಕ್ಕೆ ಇಲ್ಲ. ಎಲ್ಲ ಸಚಿವರು ರೈತರಿಗೆ ಅವಮಾನ ಮಾಡ್ತಾರೆ ಎಂದು ಹೇಳಿದರು. ಶಿವಾನಂದ ಪಾಟೀಲ್ ರೈತರ ಕ್ಷಮೆ ಕೇಳಬೇಕು. ಸರ್ಕಾರ ಹಾಗೂ ಸಚಿವರ ನಡವಳಿಕೆ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬರಗಾಲ ಬರಲಿ ಅಂತಾ ರೈತರು ಕಾಯ್ತಿದ್ದಾರೆ: ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more