ಶಿವಾನಂದ ಪಾಟೀಲ್ ರೈತರಿಗೆ ಅಪಮಾನ ಮಾಡಿದ್ದು, ಕ್ಷಮೆ ಕೇಳಬೇಕು: ಬಿ.ವೈ. ವಿಜಯೇಂದ್ರ

ಶಿವಾನಂದ ಪಾಟೀಲ್ ರೈತರಿಗೆ ಅಪಮಾನ ಮಾಡಿದ್ದು, ಕ್ಷಮೆ ಕೇಳಬೇಕು: ಬಿ.ವೈ. ವಿಜಯೇಂದ್ರ

Published : Dec 25, 2023, 01:14 PM IST

ಪಾಟೀಲ್ ಹೇಳಿಕೆ ಖಂಡಿಸಿದ ಬಿ.ವೈ. ವಿಜಯೇಂದ್ರ
ಕೂಡಲೇ ಶಿವಾನಂದ ಪಾಟೀಲ್ ರಾಜೀನಾಮೆ ಪಡೆಯಿರಿ
ಸಿದ್ದರಾಮಯ್ಯ ಸಚಿವರ ರಾಜೀನಾಮೆ ಪಡೆಯಬೇಕು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ

ರೈತರಿಗೆ ಸಚಿವ ಶಿವಾನಂದ ಪಾಟೀಲ್(Farmers Minister Shivananda Patil) ಅಪಮಾನ ಮಾಡಿದ್ದಾರೆ. ಕೂಡಲೇ ಅವರ ರಾಜೀನಾಮೆ ಪಡೆಯಿರಿ. ಸಚಿವರನ್ನು ವಜಾ ಮಾಡಿದ್ರೆ, ದೇಶ ಮುಳುಗಿ ಹೋಗಲ್ಲ. ಈಗ ಮತ್ತೆ ಅದೇ ದುರಹಂಕಾರದ ಮಾತು ಆಡಿದ್ದಾರೆ‌ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BJP State President B.Y. Vijayendra) ಕಿಡಿಕಾರಿದ್ದಾರೆ. ಶಿವಾನಂದ ಪಾಟೀಲರನ್ನು ಕರೆದು ಬುದ್ಧಿ ಹೇಳಿ, ಬುದ್ಧಿ ಕಲಿಯದಿದ್ದರೆ ಸಂಪುಟದಿಂದ ಕೈಬಿಡಬೇಕು. ಮೊನ್ನೆ ಸಚಿವ ಜಮೀರ್ ಅಹಮ್ಮದ್ ಕೂಡ ಫ್ಯಾಷನ್ ಶೋ ಮಾಡಿದ್ದಾರೆ ಎಂದು ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ರು. ದೇಶಕ್ಕೆ ಅನ್ನ ಕೊಡುವ ರೈತರ(Farmers) ಬಗ್ಗೆ ಈ ರೀತಿ ಧೋರಣೆ ತೋರುವುದು ಸರಿಯಲ್ಲ. ಸರ್ಕಾರದಲ್ಲಿರುವ ಮಂತ್ರಿಗಳ ನಡವಳಿಕೆ ಸರಿಯಾಗಿಲ್ಲ. ಪರಿಹಾರ ಕೊಡುವ ಯೋಗ್ಯತೆಯೂ ಸರ್ಕಾರಕ್ಕೆ ಇಲ್ಲ. ಎಲ್ಲ ಸಚಿವರು ರೈತರಿಗೆ ಅವಮಾನ ಮಾಡ್ತಾರೆ ಎಂದು ಹೇಳಿದರು. ಶಿವಾನಂದ ಪಾಟೀಲ್ ರೈತರ ಕ್ಷಮೆ ಕೇಳಬೇಕು. ಸರ್ಕಾರ ಹಾಗೂ ಸಚಿವರ ನಡವಳಿಕೆ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬರಗಾಲ ಬರಲಿ ಅಂತಾ ರೈತರು ಕಾಯ್ತಿದ್ದಾರೆ: ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more