ಶಿವಾನಂದ ಪಾಟೀಲ್ ರೈತರಿಗೆ ಅಪಮಾನ ಮಾಡಿದ್ದು, ಕ್ಷಮೆ ಕೇಳಬೇಕು: ಬಿ.ವೈ. ವಿಜಯೇಂದ್ರ

ಶಿವಾನಂದ ಪಾಟೀಲ್ ರೈತರಿಗೆ ಅಪಮಾನ ಮಾಡಿದ್ದು, ಕ್ಷಮೆ ಕೇಳಬೇಕು: ಬಿ.ವೈ. ವಿಜಯೇಂದ್ರ

Published : Dec 25, 2023, 01:14 PM IST

ಪಾಟೀಲ್ ಹೇಳಿಕೆ ಖಂಡಿಸಿದ ಬಿ.ವೈ. ವಿಜಯೇಂದ್ರ
ಕೂಡಲೇ ಶಿವಾನಂದ ಪಾಟೀಲ್ ರಾಜೀನಾಮೆ ಪಡೆಯಿರಿ
ಸಿದ್ದರಾಮಯ್ಯ ಸಚಿವರ ರಾಜೀನಾಮೆ ಪಡೆಯಬೇಕು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ

ರೈತರಿಗೆ ಸಚಿವ ಶಿವಾನಂದ ಪಾಟೀಲ್(Farmers Minister Shivananda Patil) ಅಪಮಾನ ಮಾಡಿದ್ದಾರೆ. ಕೂಡಲೇ ಅವರ ರಾಜೀನಾಮೆ ಪಡೆಯಿರಿ. ಸಚಿವರನ್ನು ವಜಾ ಮಾಡಿದ್ರೆ, ದೇಶ ಮುಳುಗಿ ಹೋಗಲ್ಲ. ಈಗ ಮತ್ತೆ ಅದೇ ದುರಹಂಕಾರದ ಮಾತು ಆಡಿದ್ದಾರೆ‌ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BJP State President B.Y. Vijayendra) ಕಿಡಿಕಾರಿದ್ದಾರೆ. ಶಿವಾನಂದ ಪಾಟೀಲರನ್ನು ಕರೆದು ಬುದ್ಧಿ ಹೇಳಿ, ಬುದ್ಧಿ ಕಲಿಯದಿದ್ದರೆ ಸಂಪುಟದಿಂದ ಕೈಬಿಡಬೇಕು. ಮೊನ್ನೆ ಸಚಿವ ಜಮೀರ್ ಅಹಮ್ಮದ್ ಕೂಡ ಫ್ಯಾಷನ್ ಶೋ ಮಾಡಿದ್ದಾರೆ ಎಂದು ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ರು. ದೇಶಕ್ಕೆ ಅನ್ನ ಕೊಡುವ ರೈತರ(Farmers) ಬಗ್ಗೆ ಈ ರೀತಿ ಧೋರಣೆ ತೋರುವುದು ಸರಿಯಲ್ಲ. ಸರ್ಕಾರದಲ್ಲಿರುವ ಮಂತ್ರಿಗಳ ನಡವಳಿಕೆ ಸರಿಯಾಗಿಲ್ಲ. ಪರಿಹಾರ ಕೊಡುವ ಯೋಗ್ಯತೆಯೂ ಸರ್ಕಾರಕ್ಕೆ ಇಲ್ಲ. ಎಲ್ಲ ಸಚಿವರು ರೈತರಿಗೆ ಅವಮಾನ ಮಾಡ್ತಾರೆ ಎಂದು ಹೇಳಿದರು. ಶಿವಾನಂದ ಪಾಟೀಲ್ ರೈತರ ಕ್ಷಮೆ ಕೇಳಬೇಕು. ಸರ್ಕಾರ ಹಾಗೂ ಸಚಿವರ ನಡವಳಿಕೆ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬರಗಾಲ ಬರಲಿ ಅಂತಾ ರೈತರು ಕಾಯ್ತಿದ್ದಾರೆ: ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more