ಶಿವಾನಂದ ಪಾಟೀಲ್ ರೈತರಿಗೆ ಅಪಮಾನ ಮಾಡಿದ್ದು, ಕ್ಷಮೆ ಕೇಳಬೇಕು: ಬಿ.ವೈ. ವಿಜಯೇಂದ್ರ

ಶಿವಾನಂದ ಪಾಟೀಲ್ ರೈತರಿಗೆ ಅಪಮಾನ ಮಾಡಿದ್ದು, ಕ್ಷಮೆ ಕೇಳಬೇಕು: ಬಿ.ವೈ. ವಿಜಯೇಂದ್ರ

Published : Dec 25, 2023, 01:14 PM IST

ಪಾಟೀಲ್ ಹೇಳಿಕೆ ಖಂಡಿಸಿದ ಬಿ.ವೈ. ವಿಜಯೇಂದ್ರ
ಕೂಡಲೇ ಶಿವಾನಂದ ಪಾಟೀಲ್ ರಾಜೀನಾಮೆ ಪಡೆಯಿರಿ
ಸಿದ್ದರಾಮಯ್ಯ ಸಚಿವರ ರಾಜೀನಾಮೆ ಪಡೆಯಬೇಕು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ

ರೈತರಿಗೆ ಸಚಿವ ಶಿವಾನಂದ ಪಾಟೀಲ್(Farmers Minister Shivananda Patil) ಅಪಮಾನ ಮಾಡಿದ್ದಾರೆ. ಕೂಡಲೇ ಅವರ ರಾಜೀನಾಮೆ ಪಡೆಯಿರಿ. ಸಚಿವರನ್ನು ವಜಾ ಮಾಡಿದ್ರೆ, ದೇಶ ಮುಳುಗಿ ಹೋಗಲ್ಲ. ಈಗ ಮತ್ತೆ ಅದೇ ದುರಹಂಕಾರದ ಮಾತು ಆಡಿದ್ದಾರೆ‌ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BJP State President B.Y. Vijayendra) ಕಿಡಿಕಾರಿದ್ದಾರೆ. ಶಿವಾನಂದ ಪಾಟೀಲರನ್ನು ಕರೆದು ಬುದ್ಧಿ ಹೇಳಿ, ಬುದ್ಧಿ ಕಲಿಯದಿದ್ದರೆ ಸಂಪುಟದಿಂದ ಕೈಬಿಡಬೇಕು. ಮೊನ್ನೆ ಸಚಿವ ಜಮೀರ್ ಅಹಮ್ಮದ್ ಕೂಡ ಫ್ಯಾಷನ್ ಶೋ ಮಾಡಿದ್ದಾರೆ ಎಂದು ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ರು. ದೇಶಕ್ಕೆ ಅನ್ನ ಕೊಡುವ ರೈತರ(Farmers) ಬಗ್ಗೆ ಈ ರೀತಿ ಧೋರಣೆ ತೋರುವುದು ಸರಿಯಲ್ಲ. ಸರ್ಕಾರದಲ್ಲಿರುವ ಮಂತ್ರಿಗಳ ನಡವಳಿಕೆ ಸರಿಯಾಗಿಲ್ಲ. ಪರಿಹಾರ ಕೊಡುವ ಯೋಗ್ಯತೆಯೂ ಸರ್ಕಾರಕ್ಕೆ ಇಲ್ಲ. ಎಲ್ಲ ಸಚಿವರು ರೈತರಿಗೆ ಅವಮಾನ ಮಾಡ್ತಾರೆ ಎಂದು ಹೇಳಿದರು. ಶಿವಾನಂದ ಪಾಟೀಲ್ ರೈತರ ಕ್ಷಮೆ ಕೇಳಬೇಕು. ಸರ್ಕಾರ ಹಾಗೂ ಸಚಿವರ ನಡವಳಿಕೆ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬರಗಾಲ ಬರಲಿ ಅಂತಾ ರೈತರು ಕಾಯ್ತಿದ್ದಾರೆ: ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more