ಶಿವಾನಂದ ಪಾಟೀಲ್ ರೈತರಿಗೆ ಅಪಮಾನ ಮಾಡಿದ್ದು, ಕ್ಷಮೆ ಕೇಳಬೇಕು: ಬಿ.ವೈ. ವಿಜಯೇಂದ್ರ

ಶಿವಾನಂದ ಪಾಟೀಲ್ ರೈತರಿಗೆ ಅಪಮಾನ ಮಾಡಿದ್ದು, ಕ್ಷಮೆ ಕೇಳಬೇಕು: ಬಿ.ವೈ. ವಿಜಯೇಂದ್ರ

Published : Dec 25, 2023, 01:14 PM IST

ಪಾಟೀಲ್ ಹೇಳಿಕೆ ಖಂಡಿಸಿದ ಬಿ.ವೈ. ವಿಜಯೇಂದ್ರ
ಕೂಡಲೇ ಶಿವಾನಂದ ಪಾಟೀಲ್ ರಾಜೀನಾಮೆ ಪಡೆಯಿರಿ
ಸಿದ್ದರಾಮಯ್ಯ ಸಚಿವರ ರಾಜೀನಾಮೆ ಪಡೆಯಬೇಕು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ

ರೈತರಿಗೆ ಸಚಿವ ಶಿವಾನಂದ ಪಾಟೀಲ್(Farmers Minister Shivananda Patil) ಅಪಮಾನ ಮಾಡಿದ್ದಾರೆ. ಕೂಡಲೇ ಅವರ ರಾಜೀನಾಮೆ ಪಡೆಯಿರಿ. ಸಚಿವರನ್ನು ವಜಾ ಮಾಡಿದ್ರೆ, ದೇಶ ಮುಳುಗಿ ಹೋಗಲ್ಲ. ಈಗ ಮತ್ತೆ ಅದೇ ದುರಹಂಕಾರದ ಮಾತು ಆಡಿದ್ದಾರೆ‌ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BJP State President B.Y. Vijayendra) ಕಿಡಿಕಾರಿದ್ದಾರೆ. ಶಿವಾನಂದ ಪಾಟೀಲರನ್ನು ಕರೆದು ಬುದ್ಧಿ ಹೇಳಿ, ಬುದ್ಧಿ ಕಲಿಯದಿದ್ದರೆ ಸಂಪುಟದಿಂದ ಕೈಬಿಡಬೇಕು. ಮೊನ್ನೆ ಸಚಿವ ಜಮೀರ್ ಅಹಮ್ಮದ್ ಕೂಡ ಫ್ಯಾಷನ್ ಶೋ ಮಾಡಿದ್ದಾರೆ ಎಂದು ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ರು. ದೇಶಕ್ಕೆ ಅನ್ನ ಕೊಡುವ ರೈತರ(Farmers) ಬಗ್ಗೆ ಈ ರೀತಿ ಧೋರಣೆ ತೋರುವುದು ಸರಿಯಲ್ಲ. ಸರ್ಕಾರದಲ್ಲಿರುವ ಮಂತ್ರಿಗಳ ನಡವಳಿಕೆ ಸರಿಯಾಗಿಲ್ಲ. ಪರಿಹಾರ ಕೊಡುವ ಯೋಗ್ಯತೆಯೂ ಸರ್ಕಾರಕ್ಕೆ ಇಲ್ಲ. ಎಲ್ಲ ಸಚಿವರು ರೈತರಿಗೆ ಅವಮಾನ ಮಾಡ್ತಾರೆ ಎಂದು ಹೇಳಿದರು. ಶಿವಾನಂದ ಪಾಟೀಲ್ ರೈತರ ಕ್ಷಮೆ ಕೇಳಬೇಕು. ಸರ್ಕಾರ ಹಾಗೂ ಸಚಿವರ ನಡವಳಿಕೆ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬರಗಾಲ ಬರಲಿ ಅಂತಾ ರೈತರು ಕಾಯ್ತಿದ್ದಾರೆ: ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more