ಎಫ್‌ಎಸ್‌ಎಲ್‌ ವರದಿ ಮುಚ್ಚಿ ಮತ್ತೊಂದು ಬೋಗಸ್ ವರದಿ ತಯಾರಿಸಲು ಸರ್ಕಾರ ಮುಂದಾಗಿದೆ: ಬಿ.ವೈ. ವಿಜಯೇಂದ್ರ

ಎಫ್‌ಎಸ್‌ಎಲ್‌ ವರದಿ ಮುಚ್ಚಿ ಮತ್ತೊಂದು ಬೋಗಸ್ ವರದಿ ತಯಾರಿಸಲು ಸರ್ಕಾರ ಮುಂದಾಗಿದೆ: ಬಿ.ವೈ. ವಿಜಯೇಂದ್ರ

Published : Mar 02, 2024, 01:23 PM ISTUpdated : Mar 02, 2024, 01:24 PM IST

ನಾಲ್ಕೈದು ದಿನ ಆದರೂ ಎಫ್‌ಎಸ್‌ಎಲ್ ವರದಿ ಬಂದಿಲ್ಲ ಅಂತಿದ್ದಾರೆ
ಎಫ್‌ಎಸ್‌ಎಲ್ ವರದಿ ಬಂದಿಲ್ಲ ಅಂತ ಸಿಎಂ ಮೈಸೂರಲ್ಲಿ ಹೇಳಿದ್ದಾರೆ
ಆದರೆ ನಮಗೆ ಬಂದ ಮಾಹಿತಿ ಪ್ರಕಾರ ಎಫ್‌ಎಸ್‌ಎಲ್ ವರದಿ ಬಂದಿದೆ
ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ. ಸಚಿವರ ಹೇಳಿಕೆಗಳು ಯಾವ ರೀತಿ ಇದ್ದವು ಎಂದ್ರೆ, ಅವರ ಹೇಳಿಕೆಗಳನ್ನ ಜನ ನಂಬಲ್ಲ. ನಾಲ್ಕೈದು ದಿನ ಆದ್ರೂ FSL ವರದಿ ಬಂದಿಲ್ಲ. ಎಫ್‌ಎಸ್‌ಎಲ್ ವರದಿ ಬಂದಿಲ್ಲ ಅಂತ ಸಿಎಂ ಮೈಸೂರಲ್ಲಿ ಹೇಳಿದ್ದಾರೆ. ಆದರೆ ನಮಗೆ ಬಂದ ಮಾಹಿತಿ ಪ್ರಕಾರ ಎಫ್‌ಎಸ್‌ಎಲ್ ವರದಿ ಬಂದಿದೆ. ಆದ್ರೆ ಅದನ್ನು ಮುಚ್ಚಿ ಮತ್ತೊಂದು ಬೋಗಸ್ ವರದಿ ತಯಾರಿಸಲು ಸರ್ಕಾರ ಮುಂದಾಗಿದೆ ಎಂದು ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ: Rameshwaram Cafe Blast: 10 ವರ್ಷದ ಬಳಿಕ ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್! ಈ ಸ್ಫೋಟ..ಭಯೋತ್ಪಾದಕ ಕೃತ್ಯವೇ..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more