ಎಫ್‌ಎಸ್‌ಎಲ್‌ ವರದಿ ಮುಚ್ಚಿ ಮತ್ತೊಂದು ಬೋಗಸ್ ವರದಿ ತಯಾರಿಸಲು ಸರ್ಕಾರ ಮುಂದಾಗಿದೆ: ಬಿ.ವೈ. ವಿಜಯೇಂದ್ರ

ಎಫ್‌ಎಸ್‌ಎಲ್‌ ವರದಿ ಮುಚ್ಚಿ ಮತ್ತೊಂದು ಬೋಗಸ್ ವರದಿ ತಯಾರಿಸಲು ಸರ್ಕಾರ ಮುಂದಾಗಿದೆ: ಬಿ.ವೈ. ವಿಜಯೇಂದ್ರ

Published : Mar 02, 2024, 01:23 PM ISTUpdated : Mar 02, 2024, 01:24 PM IST

ನಾಲ್ಕೈದು ದಿನ ಆದರೂ ಎಫ್‌ಎಸ್‌ಎಲ್ ವರದಿ ಬಂದಿಲ್ಲ ಅಂತಿದ್ದಾರೆ
ಎಫ್‌ಎಸ್‌ಎಲ್ ವರದಿ ಬಂದಿಲ್ಲ ಅಂತ ಸಿಎಂ ಮೈಸೂರಲ್ಲಿ ಹೇಳಿದ್ದಾರೆ
ಆದರೆ ನಮಗೆ ಬಂದ ಮಾಹಿತಿ ಪ್ರಕಾರ ಎಫ್‌ಎಸ್‌ಎಲ್ ವರದಿ ಬಂದಿದೆ
ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ. ಸಚಿವರ ಹೇಳಿಕೆಗಳು ಯಾವ ರೀತಿ ಇದ್ದವು ಎಂದ್ರೆ, ಅವರ ಹೇಳಿಕೆಗಳನ್ನ ಜನ ನಂಬಲ್ಲ. ನಾಲ್ಕೈದು ದಿನ ಆದ್ರೂ FSL ವರದಿ ಬಂದಿಲ್ಲ. ಎಫ್‌ಎಸ್‌ಎಲ್ ವರದಿ ಬಂದಿಲ್ಲ ಅಂತ ಸಿಎಂ ಮೈಸೂರಲ್ಲಿ ಹೇಳಿದ್ದಾರೆ. ಆದರೆ ನಮಗೆ ಬಂದ ಮಾಹಿತಿ ಪ್ರಕಾರ ಎಫ್‌ಎಸ್‌ಎಲ್ ವರದಿ ಬಂದಿದೆ. ಆದ್ರೆ ಅದನ್ನು ಮುಚ್ಚಿ ಮತ್ತೊಂದು ಬೋಗಸ್ ವರದಿ ತಯಾರಿಸಲು ಸರ್ಕಾರ ಮುಂದಾಗಿದೆ ಎಂದು ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ: Rameshwaram Cafe Blast: 10 ವರ್ಷದ ಬಳಿಕ ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್! ಈ ಸ್ಫೋಟ..ಭಯೋತ್ಪಾದಕ ಕೃತ್ಯವೇ..?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more