ಎಫ್‌ಎಸ್‌ಎಲ್‌ ವರದಿ ಮುಚ್ಚಿ ಮತ್ತೊಂದು ಬೋಗಸ್ ವರದಿ ತಯಾರಿಸಲು ಸರ್ಕಾರ ಮುಂದಾಗಿದೆ: ಬಿ.ವೈ. ವಿಜಯೇಂದ್ರ

ಎಫ್‌ಎಸ್‌ಎಲ್‌ ವರದಿ ಮುಚ್ಚಿ ಮತ್ತೊಂದು ಬೋಗಸ್ ವರದಿ ತಯಾರಿಸಲು ಸರ್ಕಾರ ಮುಂದಾಗಿದೆ: ಬಿ.ವೈ. ವಿಜಯೇಂದ್ರ

Published : Mar 02, 2024, 01:23 PM ISTUpdated : Mar 02, 2024, 01:24 PM IST

ನಾಲ್ಕೈದು ದಿನ ಆದರೂ ಎಫ್‌ಎಸ್‌ಎಲ್ ವರದಿ ಬಂದಿಲ್ಲ ಅಂತಿದ್ದಾರೆ
ಎಫ್‌ಎಸ್‌ಎಲ್ ವರದಿ ಬಂದಿಲ್ಲ ಅಂತ ಸಿಎಂ ಮೈಸೂರಲ್ಲಿ ಹೇಳಿದ್ದಾರೆ
ಆದರೆ ನಮಗೆ ಬಂದ ಮಾಹಿತಿ ಪ್ರಕಾರ ಎಫ್‌ಎಸ್‌ಎಲ್ ವರದಿ ಬಂದಿದೆ
ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ. ಸಚಿವರ ಹೇಳಿಕೆಗಳು ಯಾವ ರೀತಿ ಇದ್ದವು ಎಂದ್ರೆ, ಅವರ ಹೇಳಿಕೆಗಳನ್ನ ಜನ ನಂಬಲ್ಲ. ನಾಲ್ಕೈದು ದಿನ ಆದ್ರೂ FSL ವರದಿ ಬಂದಿಲ್ಲ. ಎಫ್‌ಎಸ್‌ಎಲ್ ವರದಿ ಬಂದಿಲ್ಲ ಅಂತ ಸಿಎಂ ಮೈಸೂರಲ್ಲಿ ಹೇಳಿದ್ದಾರೆ. ಆದರೆ ನಮಗೆ ಬಂದ ಮಾಹಿತಿ ಪ್ರಕಾರ ಎಫ್‌ಎಸ್‌ಎಲ್ ವರದಿ ಬಂದಿದೆ. ಆದ್ರೆ ಅದನ್ನು ಮುಚ್ಚಿ ಮತ್ತೊಂದು ಬೋಗಸ್ ವರದಿ ತಯಾರಿಸಲು ಸರ್ಕಾರ ಮುಂದಾಗಿದೆ ಎಂದು ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ: Rameshwaram Cafe Blast: 10 ವರ್ಷದ ಬಳಿಕ ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್! ಈ ಸ್ಫೋಟ..ಭಯೋತ್ಪಾದಕ ಕೃತ್ಯವೇ..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more