Yadgir| ಸಚಿವ ಶ್ರೀರಾಮುಲುಗೆ ಶಾಕ್‌ ಕೊಟ್ಟ ಚಿಂಚನಸೂರ್‌..!

Yadgir| ಸಚಿವ ಶ್ರೀರಾಮುಲುಗೆ ಶಾಕ್‌ ಕೊಟ್ಟ ಚಿಂಚನಸೂರ್‌..!

Suvarna News   | Asianet News
Published : Oct 09, 2021, 03:39 PM IST

* ಶ್ರೀರಾಮುಲು ಕಾರ್‌ ಅಡ್ಡಗಟ್ಟಿ ನಿಲ್ಲಿಸಿದ ಬಾಬುರಾವ್‌ ಚಿಂಚನಸೂರ್‌ 
* ಯಾದಗಿರಿ ತಾಲೂಕಿನ ಬಂದಳ್ಳಿ ಹೊರವಲಯದ ಬಳಿ ನಡೆದ ಘಟನೆ
* ಶ್ರೀರಾಮುಲುರನ್ನ ಕಾರ್ಯಕ್ರಮಕ್ಕೆ ತೆರಳಲು ಬಿಡದ ಚಿಂಚನಸೂರ್‌ 

ಯಾದಗಿರಿ(ಅ.09): ಏಕಲವ್ಯ ವಸತಿ ಶಾಲೆ ಉದ್ಘಾಟನೆಗೆ ಬಂದಿದ್ದ ಸಚಿವ ಬಿ. ಶ್ರೀರಾಮುಲು ಅವರಿಗೆ ಬಾಬುರಾವ್‌ ಚಿಂಚನಸೂರ್‌ ಶಾಕ್‌ ಕೊಟ್ಟ ಘಟನೆ ತಾಲೂಕಿನ ಬಂದಳ್ಳಿ ಹೊರವಲಯದ ಬಳಿ ಇಂದು(ಶುಕ್ರವಾರ) ನಡೆದಿದೆ. ಶ್ರೀರಾಮುಲು ಕಾರನ್ನು ಬಾಬುರಾವ್‌ ಚಿಂಚನಸೂರ್‌ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ತಮಗೆ ಆಹ್ವಾನ ನೀಡದ ಜಿಲ್ಲಾಡಳಿತದ ವಿರುದ್ಧ ಬಾಬುರಾವ್‌ ಚಿಂಚನಸೂರ್‌ ಅವರು ಆಕ್ರೋಶವನ್ನ ಹೊರಹಾಕಿದ್ದಾರೆ. ಹೀಗಾಗಿ ಸಚಿವ ಶ್ರೀರಾಮುಲು ಅವರನ್ನ ಕಾರ್ಯಕ್ರಮಕ್ಕೆ ತೆರಳಲು ಬಾಬುರಾವ್‌ ಚಿಂಚನಸೂರ್‌ ಬಿಟ್ಟಿಲ್ಲ. ಹೀಗಾಗಿ ಕಾರ್ಯಕ್ರಮವನ್ನ ರದ್ದು ಮಾಡಿದ ಯಾದಗಿರಿಗೆ ತೆರಳಿದ್ದಾರೆ ಶ್ರೀರಾಮುಲು. 

 ರಾಯಚೂರಲ್ಲಿ ಭಾರೀ ಮಳೆ: ಬಾಯಲ್ಲಿ ಮರಿ ಹಿಡಿದು ನಾಯಿ ಪರದಾಟ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!