Yadgir| ಸಚಿವ ಶ್ರೀರಾಮುಲುಗೆ ಶಾಕ್‌ ಕೊಟ್ಟ ಚಿಂಚನಸೂರ್‌..!

Yadgir| ಸಚಿವ ಶ್ರೀರಾಮುಲುಗೆ ಶಾಕ್‌ ಕೊಟ್ಟ ಚಿಂಚನಸೂರ್‌..!

Suvarna News   | Asianet News
Published : Oct 09, 2021, 03:39 PM IST

* ಶ್ರೀರಾಮುಲು ಕಾರ್‌ ಅಡ್ಡಗಟ್ಟಿ ನಿಲ್ಲಿಸಿದ ಬಾಬುರಾವ್‌ ಚಿಂಚನಸೂರ್‌ 
* ಯಾದಗಿರಿ ತಾಲೂಕಿನ ಬಂದಳ್ಳಿ ಹೊರವಲಯದ ಬಳಿ ನಡೆದ ಘಟನೆ
* ಶ್ರೀರಾಮುಲುರನ್ನ ಕಾರ್ಯಕ್ರಮಕ್ಕೆ ತೆರಳಲು ಬಿಡದ ಚಿಂಚನಸೂರ್‌ 

ಯಾದಗಿರಿ(ಅ.09): ಏಕಲವ್ಯ ವಸತಿ ಶಾಲೆ ಉದ್ಘಾಟನೆಗೆ ಬಂದಿದ್ದ ಸಚಿವ ಬಿ. ಶ್ರೀರಾಮುಲು ಅವರಿಗೆ ಬಾಬುರಾವ್‌ ಚಿಂಚನಸೂರ್‌ ಶಾಕ್‌ ಕೊಟ್ಟ ಘಟನೆ ತಾಲೂಕಿನ ಬಂದಳ್ಳಿ ಹೊರವಲಯದ ಬಳಿ ಇಂದು(ಶುಕ್ರವಾರ) ನಡೆದಿದೆ. ಶ್ರೀರಾಮುಲು ಕಾರನ್ನು ಬಾಬುರಾವ್‌ ಚಿಂಚನಸೂರ್‌ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ತಮಗೆ ಆಹ್ವಾನ ನೀಡದ ಜಿಲ್ಲಾಡಳಿತದ ವಿರುದ್ಧ ಬಾಬುರಾವ್‌ ಚಿಂಚನಸೂರ್‌ ಅವರು ಆಕ್ರೋಶವನ್ನ ಹೊರಹಾಕಿದ್ದಾರೆ. ಹೀಗಾಗಿ ಸಚಿವ ಶ್ರೀರಾಮುಲು ಅವರನ್ನ ಕಾರ್ಯಕ್ರಮಕ್ಕೆ ತೆರಳಲು ಬಾಬುರಾವ್‌ ಚಿಂಚನಸೂರ್‌ ಬಿಟ್ಟಿಲ್ಲ. ಹೀಗಾಗಿ ಕಾರ್ಯಕ್ರಮವನ್ನ ರದ್ದು ಮಾಡಿದ ಯಾದಗಿರಿಗೆ ತೆರಳಿದ್ದಾರೆ ಶ್ರೀರಾಮುಲು. 

 ರಾಯಚೂರಲ್ಲಿ ಭಾರೀ ಮಳೆ: ಬಾಯಲ್ಲಿ ಮರಿ ಹಿಡಿದು ನಾಯಿ ಪರದಾಟ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?