Yadgir| ಸಚಿವ ಶ್ರೀರಾಮುಲುಗೆ ಶಾಕ್‌ ಕೊಟ್ಟ ಚಿಂಚನಸೂರ್‌..!

Yadgir| ಸಚಿವ ಶ್ರೀರಾಮುಲುಗೆ ಶಾಕ್‌ ಕೊಟ್ಟ ಚಿಂಚನಸೂರ್‌..!

Suvarna News   | Asianet News
Published : Oct 09, 2021, 03:39 PM IST

* ಶ್ರೀರಾಮುಲು ಕಾರ್‌ ಅಡ್ಡಗಟ್ಟಿ ನಿಲ್ಲಿಸಿದ ಬಾಬುರಾವ್‌ ಚಿಂಚನಸೂರ್‌ 
* ಯಾದಗಿರಿ ತಾಲೂಕಿನ ಬಂದಳ್ಳಿ ಹೊರವಲಯದ ಬಳಿ ನಡೆದ ಘಟನೆ
* ಶ್ರೀರಾಮುಲುರನ್ನ ಕಾರ್ಯಕ್ರಮಕ್ಕೆ ತೆರಳಲು ಬಿಡದ ಚಿಂಚನಸೂರ್‌ 

ಯಾದಗಿರಿ(ಅ.09): ಏಕಲವ್ಯ ವಸತಿ ಶಾಲೆ ಉದ್ಘಾಟನೆಗೆ ಬಂದಿದ್ದ ಸಚಿವ ಬಿ. ಶ್ರೀರಾಮುಲು ಅವರಿಗೆ ಬಾಬುರಾವ್‌ ಚಿಂಚನಸೂರ್‌ ಶಾಕ್‌ ಕೊಟ್ಟ ಘಟನೆ ತಾಲೂಕಿನ ಬಂದಳ್ಳಿ ಹೊರವಲಯದ ಬಳಿ ಇಂದು(ಶುಕ್ರವಾರ) ನಡೆದಿದೆ. ಶ್ರೀರಾಮುಲು ಕಾರನ್ನು ಬಾಬುರಾವ್‌ ಚಿಂಚನಸೂರ್‌ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ತಮಗೆ ಆಹ್ವಾನ ನೀಡದ ಜಿಲ್ಲಾಡಳಿತದ ವಿರುದ್ಧ ಬಾಬುರಾವ್‌ ಚಿಂಚನಸೂರ್‌ ಅವರು ಆಕ್ರೋಶವನ್ನ ಹೊರಹಾಕಿದ್ದಾರೆ. ಹೀಗಾಗಿ ಸಚಿವ ಶ್ರೀರಾಮುಲು ಅವರನ್ನ ಕಾರ್ಯಕ್ರಮಕ್ಕೆ ತೆರಳಲು ಬಾಬುರಾವ್‌ ಚಿಂಚನಸೂರ್‌ ಬಿಟ್ಟಿಲ್ಲ. ಹೀಗಾಗಿ ಕಾರ್ಯಕ್ರಮವನ್ನ ರದ್ದು ಮಾಡಿದ ಯಾದಗಿರಿಗೆ ತೆರಳಿದ್ದಾರೆ ಶ್ರೀರಾಮುಲು. 

 ರಾಯಚೂರಲ್ಲಿ ಭಾರೀ ಮಳೆ: ಬಾಯಲ್ಲಿ ಮರಿ ಹಿಡಿದು ನಾಯಿ ಪರದಾಟ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!