Yadgir| ಸಚಿವ ಶ್ರೀರಾಮುಲುಗೆ ಶಾಕ್‌ ಕೊಟ್ಟ ಚಿಂಚನಸೂರ್‌..!

Yadgir| ಸಚಿವ ಶ್ರೀರಾಮುಲುಗೆ ಶಾಕ್‌ ಕೊಟ್ಟ ಚಿಂಚನಸೂರ್‌..!

Suvarna News   | Asianet News
Published : Oct 09, 2021, 03:39 PM IST

* ಶ್ರೀರಾಮುಲು ಕಾರ್‌ ಅಡ್ಡಗಟ್ಟಿ ನಿಲ್ಲಿಸಿದ ಬಾಬುರಾವ್‌ ಚಿಂಚನಸೂರ್‌ 
* ಯಾದಗಿರಿ ತಾಲೂಕಿನ ಬಂದಳ್ಳಿ ಹೊರವಲಯದ ಬಳಿ ನಡೆದ ಘಟನೆ
* ಶ್ರೀರಾಮುಲುರನ್ನ ಕಾರ್ಯಕ್ರಮಕ್ಕೆ ತೆರಳಲು ಬಿಡದ ಚಿಂಚನಸೂರ್‌ 

ಯಾದಗಿರಿ(ಅ.09): ಏಕಲವ್ಯ ವಸತಿ ಶಾಲೆ ಉದ್ಘಾಟನೆಗೆ ಬಂದಿದ್ದ ಸಚಿವ ಬಿ. ಶ್ರೀರಾಮುಲು ಅವರಿಗೆ ಬಾಬುರಾವ್‌ ಚಿಂಚನಸೂರ್‌ ಶಾಕ್‌ ಕೊಟ್ಟ ಘಟನೆ ತಾಲೂಕಿನ ಬಂದಳ್ಳಿ ಹೊರವಲಯದ ಬಳಿ ಇಂದು(ಶುಕ್ರವಾರ) ನಡೆದಿದೆ. ಶ್ರೀರಾಮುಲು ಕಾರನ್ನು ಬಾಬುರಾವ್‌ ಚಿಂಚನಸೂರ್‌ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ತಮಗೆ ಆಹ್ವಾನ ನೀಡದ ಜಿಲ್ಲಾಡಳಿತದ ವಿರುದ್ಧ ಬಾಬುರಾವ್‌ ಚಿಂಚನಸೂರ್‌ ಅವರು ಆಕ್ರೋಶವನ್ನ ಹೊರಹಾಕಿದ್ದಾರೆ. ಹೀಗಾಗಿ ಸಚಿವ ಶ್ರೀರಾಮುಲು ಅವರನ್ನ ಕಾರ್ಯಕ್ರಮಕ್ಕೆ ತೆರಳಲು ಬಾಬುರಾವ್‌ ಚಿಂಚನಸೂರ್‌ ಬಿಟ್ಟಿಲ್ಲ. ಹೀಗಾಗಿ ಕಾರ್ಯಕ್ರಮವನ್ನ ರದ್ದು ಮಾಡಿದ ಯಾದಗಿರಿಗೆ ತೆರಳಿದ್ದಾರೆ ಶ್ರೀರಾಮುಲು. 

 ರಾಯಚೂರಲ್ಲಿ ಭಾರೀ ಮಳೆ: ಬಾಯಲ್ಲಿ ಮರಿ ಹಿಡಿದು ನಾಯಿ ಪರದಾಟ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!