Yadgir| ಸಚಿವ ಶ್ರೀರಾಮುಲುಗೆ ಶಾಕ್‌ ಕೊಟ್ಟ ಚಿಂಚನಸೂರ್‌..!

Yadgir| ಸಚಿವ ಶ್ರೀರಾಮುಲುಗೆ ಶಾಕ್‌ ಕೊಟ್ಟ ಚಿಂಚನಸೂರ್‌..!

Suvarna News   | Asianet News
Published : Oct 09, 2021, 03:39 PM IST

* ಶ್ರೀರಾಮುಲು ಕಾರ್‌ ಅಡ್ಡಗಟ್ಟಿ ನಿಲ್ಲಿಸಿದ ಬಾಬುರಾವ್‌ ಚಿಂಚನಸೂರ್‌ 
* ಯಾದಗಿರಿ ತಾಲೂಕಿನ ಬಂದಳ್ಳಿ ಹೊರವಲಯದ ಬಳಿ ನಡೆದ ಘಟನೆ
* ಶ್ರೀರಾಮುಲುರನ್ನ ಕಾರ್ಯಕ್ರಮಕ್ಕೆ ತೆರಳಲು ಬಿಡದ ಚಿಂಚನಸೂರ್‌ 

ಯಾದಗಿರಿ(ಅ.09): ಏಕಲವ್ಯ ವಸತಿ ಶಾಲೆ ಉದ್ಘಾಟನೆಗೆ ಬಂದಿದ್ದ ಸಚಿವ ಬಿ. ಶ್ರೀರಾಮುಲು ಅವರಿಗೆ ಬಾಬುರಾವ್‌ ಚಿಂಚನಸೂರ್‌ ಶಾಕ್‌ ಕೊಟ್ಟ ಘಟನೆ ತಾಲೂಕಿನ ಬಂದಳ್ಳಿ ಹೊರವಲಯದ ಬಳಿ ಇಂದು(ಶುಕ್ರವಾರ) ನಡೆದಿದೆ. ಶ್ರೀರಾಮುಲು ಕಾರನ್ನು ಬಾಬುರಾವ್‌ ಚಿಂಚನಸೂರ್‌ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ತಮಗೆ ಆಹ್ವಾನ ನೀಡದ ಜಿಲ್ಲಾಡಳಿತದ ವಿರುದ್ಧ ಬಾಬುರಾವ್‌ ಚಿಂಚನಸೂರ್‌ ಅವರು ಆಕ್ರೋಶವನ್ನ ಹೊರಹಾಕಿದ್ದಾರೆ. ಹೀಗಾಗಿ ಸಚಿವ ಶ್ರೀರಾಮುಲು ಅವರನ್ನ ಕಾರ್ಯಕ್ರಮಕ್ಕೆ ತೆರಳಲು ಬಾಬುರಾವ್‌ ಚಿಂಚನಸೂರ್‌ ಬಿಟ್ಟಿಲ್ಲ. ಹೀಗಾಗಿ ಕಾರ್ಯಕ್ರಮವನ್ನ ರದ್ದು ಮಾಡಿದ ಯಾದಗಿರಿಗೆ ತೆರಳಿದ್ದಾರೆ ಶ್ರೀರಾಮುಲು. 

 ರಾಯಚೂರಲ್ಲಿ ಭಾರೀ ಮಳೆ: ಬಾಯಲ್ಲಿ ಮರಿ ಹಿಡಿದು ನಾಯಿ ಪರದಾಟ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?