Yadgir| ಸಚಿವ ಶ್ರೀರಾಮುಲುಗೆ ಶಾಕ್‌ ಕೊಟ್ಟ ಚಿಂಚನಸೂರ್‌..!

Yadgir| ಸಚಿವ ಶ್ರೀರಾಮುಲುಗೆ ಶಾಕ್‌ ಕೊಟ್ಟ ಚಿಂಚನಸೂರ್‌..!

Published : Oct 09, 2021, 03:39 PM IST

* ಶ್ರೀರಾಮುಲು ಕಾರ್‌ ಅಡ್ಡಗಟ್ಟಿ ನಿಲ್ಲಿಸಿದ ಬಾಬುರಾವ್‌ ಚಿಂಚನಸೂರ್‌ 
* ಯಾದಗಿರಿ ತಾಲೂಕಿನ ಬಂದಳ್ಳಿ ಹೊರವಲಯದ ಬಳಿ ನಡೆದ ಘಟನೆ
* ಶ್ರೀರಾಮುಲುರನ್ನ ಕಾರ್ಯಕ್ರಮಕ್ಕೆ ತೆರಳಲು ಬಿಡದ ಚಿಂಚನಸೂರ್‌ 

ಯಾದಗಿರಿ(ಅ.09): ಏಕಲವ್ಯ ವಸತಿ ಶಾಲೆ ಉದ್ಘಾಟನೆಗೆ ಬಂದಿದ್ದ ಸಚಿವ ಬಿ. ಶ್ರೀರಾಮುಲು ಅವರಿಗೆ ಬಾಬುರಾವ್‌ ಚಿಂಚನಸೂರ್‌ ಶಾಕ್‌ ಕೊಟ್ಟ ಘಟನೆ ತಾಲೂಕಿನ ಬಂದಳ್ಳಿ ಹೊರವಲಯದ ಬಳಿ ಇಂದು(ಶುಕ್ರವಾರ) ನಡೆದಿದೆ. ಶ್ರೀರಾಮುಲು ಕಾರನ್ನು ಬಾಬುರಾವ್‌ ಚಿಂಚನಸೂರ್‌ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ತಮಗೆ ಆಹ್ವಾನ ನೀಡದ ಜಿಲ್ಲಾಡಳಿತದ ವಿರುದ್ಧ ಬಾಬುರಾವ್‌ ಚಿಂಚನಸೂರ್‌ ಅವರು ಆಕ್ರೋಶವನ್ನ ಹೊರಹಾಕಿದ್ದಾರೆ. ಹೀಗಾಗಿ ಸಚಿವ ಶ್ರೀರಾಮುಲು ಅವರನ್ನ ಕಾರ್ಯಕ್ರಮಕ್ಕೆ ತೆರಳಲು ಬಾಬುರಾವ್‌ ಚಿಂಚನಸೂರ್‌ ಬಿಟ್ಟಿಲ್ಲ. ಹೀಗಾಗಿ ಕಾರ್ಯಕ್ರಮವನ್ನ ರದ್ದು ಮಾಡಿದ ಯಾದಗಿರಿಗೆ ತೆರಳಿದ್ದಾರೆ ಶ್ರೀರಾಮುಲು. 

 ರಾಯಚೂರಲ್ಲಿ ಭಾರೀ ಮಳೆ: ಬಾಯಲ್ಲಿ ಮರಿ ಹಿಡಿದು ನಾಯಿ ಪರದಾಟ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!