Yadgir| ಸಚಿವ ಶ್ರೀರಾಮುಲುಗೆ ಶಾಕ್‌ ಕೊಟ್ಟ ಚಿಂಚನಸೂರ್‌..!

Yadgir| ಸಚಿವ ಶ್ರೀರಾಮುಲುಗೆ ಶಾಕ್‌ ಕೊಟ್ಟ ಚಿಂಚನಸೂರ್‌..!

Suvarna News   | Asianet News
Published : Oct 09, 2021, 03:39 PM IST

* ಶ್ರೀರಾಮುಲು ಕಾರ್‌ ಅಡ್ಡಗಟ್ಟಿ ನಿಲ್ಲಿಸಿದ ಬಾಬುರಾವ್‌ ಚಿಂಚನಸೂರ್‌ 
* ಯಾದಗಿರಿ ತಾಲೂಕಿನ ಬಂದಳ್ಳಿ ಹೊರವಲಯದ ಬಳಿ ನಡೆದ ಘಟನೆ
* ಶ್ರೀರಾಮುಲುರನ್ನ ಕಾರ್ಯಕ್ರಮಕ್ಕೆ ತೆರಳಲು ಬಿಡದ ಚಿಂಚನಸೂರ್‌ 

ಯಾದಗಿರಿ(ಅ.09): ಏಕಲವ್ಯ ವಸತಿ ಶಾಲೆ ಉದ್ಘಾಟನೆಗೆ ಬಂದಿದ್ದ ಸಚಿವ ಬಿ. ಶ್ರೀರಾಮುಲು ಅವರಿಗೆ ಬಾಬುರಾವ್‌ ಚಿಂಚನಸೂರ್‌ ಶಾಕ್‌ ಕೊಟ್ಟ ಘಟನೆ ತಾಲೂಕಿನ ಬಂದಳ್ಳಿ ಹೊರವಲಯದ ಬಳಿ ಇಂದು(ಶುಕ್ರವಾರ) ನಡೆದಿದೆ. ಶ್ರೀರಾಮುಲು ಕಾರನ್ನು ಬಾಬುರಾವ್‌ ಚಿಂಚನಸೂರ್‌ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ತಮಗೆ ಆಹ್ವಾನ ನೀಡದ ಜಿಲ್ಲಾಡಳಿತದ ವಿರುದ್ಧ ಬಾಬುರಾವ್‌ ಚಿಂಚನಸೂರ್‌ ಅವರು ಆಕ್ರೋಶವನ್ನ ಹೊರಹಾಕಿದ್ದಾರೆ. ಹೀಗಾಗಿ ಸಚಿವ ಶ್ರೀರಾಮುಲು ಅವರನ್ನ ಕಾರ್ಯಕ್ರಮಕ್ಕೆ ತೆರಳಲು ಬಾಬುರಾವ್‌ ಚಿಂಚನಸೂರ್‌ ಬಿಟ್ಟಿಲ್ಲ. ಹೀಗಾಗಿ ಕಾರ್ಯಕ್ರಮವನ್ನ ರದ್ದು ಮಾಡಿದ ಯಾದಗಿರಿಗೆ ತೆರಳಿದ್ದಾರೆ ಶ್ರೀರಾಮುಲು. 

 ರಾಯಚೂರಲ್ಲಿ ಭಾರೀ ಮಳೆ: ಬಾಯಲ್ಲಿ ಮರಿ ಹಿಡಿದು ನಾಯಿ ಪರದಾಟ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!