ಮೈಸೂರು; ಅಮ್ಮನಿಂದ ತಪ್ಪಿಸಿಕೊಂಡಿದ್ದ ಆನೆ ಮರಿ ಅರಣ್ಯಕ್ಕೆ; ವಿಡಿಯೋ

ಮೈಸೂರು; ಅಮ್ಮನಿಂದ ತಪ್ಪಿಸಿಕೊಂಡಿದ್ದ ಆನೆ ಮರಿ ಅರಣ್ಯಕ್ಕೆ; ವಿಡಿಯೋ

Published : Dec 03, 2020, 06:33 PM IST

ಅಮ್ಮನಿಂದ ಬೇರ್ಪಟ್ಟ ಆನೆ ಮರಿ ರಕ್ಷಣೆ/ ಆಹಾರ ಅರಸಿ ನಾಡಿಗೆ ಬಂದಿದ್ದ ಆನೆಗಳು/  ಈ ವೇಳೆ ತಪ್ಪಿಸಿಕೊಂಡಿದ್ದ ಮರಿಯಾನೆ/ ಪುನಃ ಅರಣ್ಯಕ್ಕೆ ಬಿಡಲಾಗಿದೆ

ಮೈಸೂರು(ಡಿ. 03)  ತಾಯಿಯಿಂದ ಬೇರ್ಪಟ್ಟ ಆನೆಮರಿ ರಕ್ಷಣೆ ಮಾಡಿದ ಅರಣ್ಯ ಸಿಬ್ಬಂದಿ ರಕ್ಷಣೆ ಮಾಡಿ ಮರಳಿ ಕಾಡಿಗೆ ಬಿಟ್ಟ ಅರಣ್ಯಕ್ಕೆ ಬಿಟ್ಟಿದ್ದಾರೆ. ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ಬಳಿ ಮರಿ ರಕ್ಷಣೆ ಮಾಡಲಾಗಿದೆ.

ಕದ್ದು ಕಬ್ಬು ತಿನ್ನುವಾಗ ಸಿಕ್ಕಿಬಿದ್ದ ಮುದ್ದು ಕಳ್ಳ

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ‌ ವ್ಯಾಪ್ತಿಯ ವೀರನಹೊಸಹಳ್ಳಿ ಬಳಿಯ ಹನ್ನೂರು ಬಳಿ ಕಾಡಾನೆಗಳು ಆಹಾರ ಅರಸಿ ಮರಿಗಳೊಂದಿಗೆ   ಬಂದಾಗ ಮರಿ ತಪ್ನಾಪಿಸಿಕೊಂಡಿತ್ತು. ಈಗ ಮರಿಯನ್ನು ತಾಯಿ ಜತೆ ಸೇರಿಸುವ ಕೆಲಸ ಮಾಡಲಾಗಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್