ಮೈಸೂರು; ಅಮ್ಮನಿಂದ ತಪ್ಪಿಸಿಕೊಂಡಿದ್ದ ಆನೆ ಮರಿ ಅರಣ್ಯಕ್ಕೆ; ವಿಡಿಯೋ

ಮೈಸೂರು; ಅಮ್ಮನಿಂದ ತಪ್ಪಿಸಿಕೊಂಡಿದ್ದ ಆನೆ ಮರಿ ಅರಣ್ಯಕ್ಕೆ; ವಿಡಿಯೋ

Published : Dec 03, 2020, 06:33 PM IST

ಅಮ್ಮನಿಂದ ಬೇರ್ಪಟ್ಟ ಆನೆ ಮರಿ ರಕ್ಷಣೆ/ ಆಹಾರ ಅರಸಿ ನಾಡಿಗೆ ಬಂದಿದ್ದ ಆನೆಗಳು/  ಈ ವೇಳೆ ತಪ್ಪಿಸಿಕೊಂಡಿದ್ದ ಮರಿಯಾನೆ/ ಪುನಃ ಅರಣ್ಯಕ್ಕೆ ಬಿಡಲಾಗಿದೆ

ಮೈಸೂರು(ಡಿ. 03)  ತಾಯಿಯಿಂದ ಬೇರ್ಪಟ್ಟ ಆನೆಮರಿ ರಕ್ಷಣೆ ಮಾಡಿದ ಅರಣ್ಯ ಸಿಬ್ಬಂದಿ ರಕ್ಷಣೆ ಮಾಡಿ ಮರಳಿ ಕಾಡಿಗೆ ಬಿಟ್ಟ ಅರಣ್ಯಕ್ಕೆ ಬಿಟ್ಟಿದ್ದಾರೆ. ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ಬಳಿ ಮರಿ ರಕ್ಷಣೆ ಮಾಡಲಾಗಿದೆ.

ಕದ್ದು ಕಬ್ಬು ತಿನ್ನುವಾಗ ಸಿಕ್ಕಿಬಿದ್ದ ಮುದ್ದು ಕಳ್ಳ

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ‌ ವ್ಯಾಪ್ತಿಯ ವೀರನಹೊಸಹಳ್ಳಿ ಬಳಿಯ ಹನ್ನೂರು ಬಳಿ ಕಾಡಾನೆಗಳು ಆಹಾರ ಅರಸಿ ಮರಿಗಳೊಂದಿಗೆ   ಬಂದಾಗ ಮರಿ ತಪ್ನಾಪಿಸಿಕೊಂಡಿತ್ತು. ಈಗ ಮರಿಯನ್ನು ತಾಯಿ ಜತೆ ಸೇರಿಸುವ ಕೆಲಸ ಮಾಡಲಾಗಿದೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!