ಮೈಸೂರು; ಅಮ್ಮನಿಂದ ತಪ್ಪಿಸಿಕೊಂಡಿದ್ದ ಆನೆ ಮರಿ ಅರಣ್ಯಕ್ಕೆ; ವಿಡಿಯೋ

ಮೈಸೂರು; ಅಮ್ಮನಿಂದ ತಪ್ಪಿಸಿಕೊಂಡಿದ್ದ ಆನೆ ಮರಿ ಅರಣ್ಯಕ್ಕೆ; ವಿಡಿಯೋ

Published : Dec 03, 2020, 06:33 PM IST

ಅಮ್ಮನಿಂದ ಬೇರ್ಪಟ್ಟ ಆನೆ ಮರಿ ರಕ್ಷಣೆ/ ಆಹಾರ ಅರಸಿ ನಾಡಿಗೆ ಬಂದಿದ್ದ ಆನೆಗಳು/  ಈ ವೇಳೆ ತಪ್ಪಿಸಿಕೊಂಡಿದ್ದ ಮರಿಯಾನೆ/ ಪುನಃ ಅರಣ್ಯಕ್ಕೆ ಬಿಡಲಾಗಿದೆ

ಮೈಸೂರು(ಡಿ. 03)  ತಾಯಿಯಿಂದ ಬೇರ್ಪಟ್ಟ ಆನೆಮರಿ ರಕ್ಷಣೆ ಮಾಡಿದ ಅರಣ್ಯ ಸಿಬ್ಬಂದಿ ರಕ್ಷಣೆ ಮಾಡಿ ಮರಳಿ ಕಾಡಿಗೆ ಬಿಟ್ಟ ಅರಣ್ಯಕ್ಕೆ ಬಿಟ್ಟಿದ್ದಾರೆ. ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ಬಳಿ ಮರಿ ರಕ್ಷಣೆ ಮಾಡಲಾಗಿದೆ.

ಕದ್ದು ಕಬ್ಬು ತಿನ್ನುವಾಗ ಸಿಕ್ಕಿಬಿದ್ದ ಮುದ್ದು ಕಳ್ಳ

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ‌ ವ್ಯಾಪ್ತಿಯ ವೀರನಹೊಸಹಳ್ಳಿ ಬಳಿಯ ಹನ್ನೂರು ಬಳಿ ಕಾಡಾನೆಗಳು ಆಹಾರ ಅರಸಿ ಮರಿಗಳೊಂದಿಗೆ   ಬಂದಾಗ ಮರಿ ತಪ್ನಾಪಿಸಿಕೊಂಡಿತ್ತು. ಈಗ ಮರಿಯನ್ನು ತಾಯಿ ಜತೆ ಸೇರಿಸುವ ಕೆಲಸ ಮಾಡಲಾಗಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!